|
| |
|
|
|
|
|
| ದೈನಿಕ - ನಿಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ. ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ಅಧಿಕಾರಿ ಮತ್ತು ಹಿರಿಯ ಸಹೋದ್ಯೋಗಿಗಳು ನೆರವು ನೀಡುತ್ತಾರೆ. ಪ್ರೋತ್ಸಾಹಕ ಸುದ್ದಿಗಳನ್ನು ಪಡೆಯಲಿದ್ದೀರಿ. ನಿಮ್ಮ ಅದೃಷ್ಟದ ದೆಸೆಯಿಂದ ನಿಮ್ಮ ಅಭಿಲಾಶೆಗಳಿಗೆ ಸೂಕ್ತ ಪ್ರತಿಕ್ರಿಯೆ ದೊರೆಯುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ತಮ್ಮ 47 ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಸಂಭ್ರಮವನ್ನು ಹಂಚಿಕೊಂಡರು. |
| |
|
|
|
|
|
|
|