ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಬಿಜೆಪಿಗೆ ಮತ್ತೊಬ್ಬ ದಳಪತಿ ಸೇರ್ಪಡೆ
ಬೆಂಗಳೂರು, ಮಂಗಳವಾರ, 15 ಜುಲೈ 2008   ( 19:05 IST )
ಸಂತೆಮರಹಳ್ಳಿಯ ಮಾಜಿ ಶಾಸಕ ಜೆಡಿಎಸ್ ಕೃಷ್ಣಮೂರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯಾಧ್ಯಕ್ಷ ಸದಾನಂದಗೌಡರು ಕೃಷ್ಣಮೂರ್ತಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.

ನಂತರ ಮಾತನಾಡಿದ ಅವರು, ಬಿಜೆಪಿಗೆ ಹಳೇ ಮೈಸೂರು ಭಾಗದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಲಿದ್ದಾರೆ ಎಂದು ತಿಳಿಸಿದರು. ಕೃಷ್ಣಮೂರ್ತಿ ಅವರು ಚಾಮರಾಜನಗರದ ದಲಿತ ಮುಖಂಡರಾಗಿದ್ದಾರೆ.

ಅವರು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಈ ಭಾಗದಲ್ಲಿ ಬಿಜೆಪಿಗೆ ಬಲ ಬಂದಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.ಇದರೊಂದಿಗೆ ಅನ್ಯ ಪಕ್ಷಗಳ ಸದಸ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಆಪರೇಷನ್ ಕಮಲ ಮುಂದುವರಿದಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ದಾವಣಗೆರೆಯಲ್ಲಿ ರೈತ ಆತ್ಮಹತ್ಯೆ
ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಹಾಳು: ಜಾಲಪ್ಪ
ಕಾಂಗ್ರೆಸ್ ವಿರುದ್ಧ ದೇವೇಗೌಡರ ವಾಗ್ದಾಳಿ
ಮೂಲ ಸೌಲಭ್ಯಗಳಿಲ್ಲದ ಸರ್ಕಾರಿ ಆಸ್ಪತ್ರೆಗಳು
ಹೆಚ್ಚಲಿರುವ ಆಟೋದಟ್ಟಣೆ
ಬೆಸ್ತುಬಿದ್ದ ಕಳ್ಳರು
ಗ್ರಹ ಗತಿ
ದೈನಿಕ - ನಿಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ. ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ಅಧಿಕಾರಿ ಮತ್ತು ಹಿರಿಯ ಸಹೋದ್ಯೋಗಿಗಳು ನೆರವು ನೀಡುತ್ತಾರೆ. ಪ್ರೋತ್ಸಾಹಕ ಸುದ್ದಿಗಳನ್ನು ಪಡೆಯಲಿದ್ದೀರಿ. ನಿಮ್ಮ ಅದೃಷ್ಟದ ದೆಸೆಯಿಂದ ನಿಮ್ಮ ಅಭಿಲಾಶೆಗಳಿಗೆ ಸೂಕ್ತ ಪ್ರತಿಕ್ರಿಯೆ ದೊರೆಯುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಂಗ್ರೆಸ್‌ಗೆ ಬಿಸಿಮುಟ್ಟಿಸಿದ ದೇವೇಗೌಡರ ಷರತ್ತು
ರಾಜ್ಯದಲ್ಲಿ ಮುಂದೆ ನಡೆಯಲಿರುವ ಉಪಚುನಾವಣೆಯಲ್ಲಿ ಒಮ್ಮತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ....
ಉಚಿತ ವಿದ್ಯುತ್: ಬಜೆಟ್ಟಿನಲ್ಲಿ ಸ್ಪಷ್ಟನೆ
23 ತಾಲೂಕುಗಳ ರಚನೆಗೆ ಸರ್ಕಾರದ ಚಿಂತನೆ
ಮನರಂಜನೆ
ಚಿತ್ರ ಸುದ್ದಿ - ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ತಮ್ಮ 47 ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಸಂಭ್ರಮವನ್ನು ಹಂಚಿಕೊಂಡರು.
ಮುಂದೆ ಓದಿ|ಮತ್ತಷ್ಟು...