ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಸಾರಿಗೆ ವ್ಯವಸ್ಥೆ ಸುಧಾರಣೆಗೆ ಸಂಕಲ್ಪ
ಬೆಂಗಳೂರು, ಗುರುವಾರ, 17 ಜುಲೈ 2008   ( 17:49 IST )
ಮುಖ್ಯಮಂತ್ರಿ ಯಡಿಯ‌ೂರಪ್ಪ ತಾವು ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯ ಸಾರಿಗೆ ವ್ಯವಸ್ಥೆ ಅಭಿವೃದ್ದಿಗಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ರಾಜ್ಯದ ಮ‌ೂಲೆ ಮ‌ೂಲೆ ತಲುಪುತ್ತಿರುವ ರಾಜ್ಯ ಸರ್ಕಾರಿ ಸಂಸ್ಥೆಗೆ ಮತ್ತಷ್ಟು ಬಲ ತುಂಬುವ ಇರಾದೆಯೊಂದಿಗೆ ಕೆಎಸ್ಆರ್ಟಿಸಿಗೆ ಹೊಸದಾಗಿ 3500 ಬಸ್ ಸೇರ್ಪಡೆ ಮಾಡಲು ನಿರ್ಧಾರ ತೆಗೆದುಕೊಂಡಿದ್ದಾರೆ.

ರೈಲು ಮಾರ್ಗ ಪರಿವರ್ತನೆಗೆ ರಾಜ್ಯದ ಪರವಾಗಿ 100 ಕೋಟಿ ಗಳನ್ನು ಒದಗಿಸಿದ್ದು, ಬೆಂಗಳೂರು, ಮೆಟ್ರೋ ರೈಲಿಗೆ 700 ಕೊಟಿ ತೆಗೆದಿರಿಸಲಾಗಿದೆ. ಇದಲ್ಲದೆ ಮಂಗಳೂರು, ಮೈಸೂರು, ಉಡುಪಿಯಲ್ಲಿ ಮಾನೊ ರೈಲು ಓಡಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ. ಧಾರವಾಡ ಸಾರಿಗೆ ಅಭಿವೃದ್ಧಿಗೆ 160 ಕೊಟಿ ನೀಡಲಾಗಿದೆ.

ಜವಳಿ ನೀತಿ

ಸಿದ್ಧ ಉಡುಪು ತಯಾರಿಕೆಗೆ ಉತ್ತೇಜಿಸುವ ದೃಷ್ಟಿಯಿಂದ ಯಡಿಯ‌ೂರಪ್ಪ ನೂತನ ಜವಳಿ ನೀತಿ ಪ್ರಕಟಿಸಿದ್ದಾರೆ. ಇದರ ಜತೆಗೇ ಸಿದ್ಧ ಉಡುಪುಗಳ ಪ್ರವೇಶತೆರಿಗೆ ವಿಧಿಸಿದ್ದಾರೆ.

ನಂಜುಂಡಪ್ಪ ವರದಿ

ಪ್ರಾದೇಶಿಕ ಅಭಿವೃದ್ಧಿ ನಿವಾರಿಸುವ ದೃಷ್ಟಿಯಿಂದ ನಂಜುಂಡಪ್ಪ ವರದಿ ಅನುಷ್ಠಾನಕ್ಕೆ 2547 ಕೋಟಿ ರೂಪಾಯಿ ನೀಡಲಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಯಡಿಯ‌ೂರಪ್ಪ ಬಜೆಟ್ ವಿರುದ್ಧ ಟೀಕಾಪ್ರಹಾರ
ಕನ್ನಡದ ಮೇರುನಟ ಎಂ.ಪಿ.ಶಂಕರ್ ಅಸ್ತಂಗತ
ಶಾಸಕರ ಪಕ್ಷಾಂತರ: ಸಿಬಿಐ ತನಿಖೆ ಕೋರಿ ಅರ್ಜಿ
ಬಜೆಟ್: ರೈತರ ಓಲೈಕೆ, ಸರ್ಕಾರಿ ನೌಕರರಿಗೆ ಬಂಪರ್
ಕಬಿನಿಯಲ್ಲಿ ನೀರಿನ ಕೊರತೆ: ಬದಲಿ ಬೆಳೆಗೆ ಸಚಿವರ ಮನವಿ
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ಗ್ರಹ ಗತಿ
ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಸಂಧಾನಕ್ಕೆ ಸಾಧ್ಯವಾಗದ ವಿಷಯವೊಂದು ನಿಮ್ಮ ಕಾರ್ಯವನ್ನು ತ್ರಾಸದಾಯಕವಾಗಿಸಬಹುದು. ನಿಮ್ಮ ವಿರೋಧಿಗಳು ಮತ್ತು ಕಚೇರಿ ಸಹವರ್ತಿಗಳೂ ಕೂಡ ನಿಮ್ಮ ನೈತಿಕ ಬಲವನ್ನು ಒಪ್ಪಿಕೊಳ್ಳುತ್ತಾರೆ. ಅನಿರೀಕ್ಷಿತ ಕ್ಷೇತ್ರಗಳಿಂದ ಸಾಲದ ನೆರವು ನೀವು ಪಡೆಯಲಿದ್ದೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗಣಿ ಮಾಫಿಯಾದಿಂದ ರಾಜ್ಯ ಲೂಟಿ: ದೇವೇಗೌಡ
ಗಣಿ ಮಾಫಿಯಾದಿಂದ ರಾಜ್ಯದ ಸಂಪತ್ತು ಲೂಟಿಯಾಗುತ್ತಿದೆ ಎಂದು ....
ರಾಜ್ಯಪಾಲರಿಗೆ ಮುಖ್ಯಮಂತ್ರಿ ಮನವಿ
ನಾಳೆ ಬಜೆಟ್ ಅಧಿವೇಶನದಲ್ಲಿ ಎರಡು ವಿಧೇಯಕಗಳು
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...