|
| ರೈತರಿಗೆ ಸಾಲು ಸಾಲು ಕೊಡುಗೆ |
| ಬೆಂಗಳೂರು, ಗುರುವಾರ, 17 ಜುಲೈ 2008 ( 18:55 IST ) | |
ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ರೈತರಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಕಡಿಮೆ ಬಡ್ಡಿ ದರದಲ್ಲಿ ಕೃಷಿ ಸಾಲದ ಜೊತೆಗೆ ಉಚಿತ ವಿದ್ಯುತ್ ಭರವಸೆಗಳನ್ನು ಯಡಿಯೂರಪ್ಪ ಈಡೇರಿಸಿದ್ದಾರೆ.
ಕೃಷಿ ಆವರ್ತ ನಿಧಿಗೆ 500 ಕೋಟಿ ಮೀಸಲಿಡುವ ಮೂಲಕ ಯಡಿಯೂರಪ್ಪ ಕೃಷಿ ಅಭಿವೃದ್ದಿಯತ್ತ ಹೆಚ್ಚಿನ ಒಲವು ತೋರಿದ್ದಾರೆ.ಕೃಷಿ ಸಾಲ-ಮೀನುಗಾರರು ಮತ್ತು ನೇಕಾರರಿಗೂ ಅನ್ವಯವಾಗಲಿರುವುದು ಸಂತೋಷದ ವಿಷಯವಾಗಿದೆ.
ಬಾಗಲಕೋಟೆ-ರಾಯಚೂರಿನಲ್ಲಿ ಕೃಷಿ ವಿವಿ ಸ್ಥಾಪನೆಗೆ ಒತ್ತು ನೀಡಿರುವ ಯಡಿಯೂರಪ್ಪ, ಆ ಭಾಗದ ಕೃಷಿ ಸಂಶೋಧನೆ ಮತ್ತು ಅಭಿವೃದ್ದಿಗೆ ಕೊಡುಗೆ ನೀಡಿದ್ದಾರೆ.
ಹೊಸದಾಗಿ 4 ಆಹಾರ ಸಂಸ್ಕರಣಾ ಪಾರ್ಕ್ ಸ್ಥಾಪನೆಗೆ ಆದ್ಯತೆ ನೀಡಿರುವುದು ಆಹಾರ ಮತ್ತು ಕೃಷಿ ಕ್ಷೇತ್ರಕ್ಕೆ ಸಹಕಾರಿಯಾಗಿದೆ. 73 ಸಾವಿರ ಹೆಕ್ಟೇರ್ಗೆ ನೀರಾವರಿ ಗುರಿ ಹೊಂದಿರುವ ಸರ್ಕಾರ ರಾಜ್ಯದ ರೈತರ ಭಾಗ್ಯದ ಬಾಗಿಲು ತೆರೆಸುವ ಯತ್ನದಲ್ಲಿ ಸಫಲವಾಗುವುದೇ ಎಂದು ನೋಡಬೇಕಾಗಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಸಂಧಾನಕ್ಕೆ ಸಾಧ್ಯವಾಗದ ವಿಷಯವೊಂದು ನಿಮ್ಮ ಕಾರ್ಯವನ್ನು ತ್ರಾಸದಾಯಕವಾಗಿಸಬಹುದು. ನಿಮ್ಮ ವಿರೋಧಿಗಳು ಮತ್ತು ಕಚೇರಿ ಸಹವರ್ತಿಗಳೂ ಕೂಡ ನಿಮ್ಮ ನೈತಿಕ ಬಲವನ್ನು ಒಪ್ಪಿಕೊಳ್ಳುತ್ತಾರೆ. ಅನಿರೀಕ್ಷಿತ ಕ್ಷೇತ್ರಗಳಿಂದ ಸಾಲದ ನೆರವು ನೀವು ಪಡೆಯಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|