ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಬೆಂಗಳೂರು, ಗುರುವಾರ, 17 ಜುಲೈ 2008   ( 19:34 IST )
ಎಲ್ಲ ಕನ್ನಡ ಚಿತ್ರಗಳಿಗೆ ತೆರಿಗೆ ವಿನಾಯಿತಿ. ರಿಮೇಕ್ ಚಿತ್ರಗಳಿಗೆ ತೆರಿಗೆ ವಿನಾಯಿತಿ ನೀಡುವುದು. ಕನ್ನಡ ಚಲನಚಿತ್ರ ಅಕಾಡಮಿ ಸ್ಥಾಪಸಿಸಲು ನಿರ್ಧರಿಸುವ ಮೂಲಕ ಯಡಿಯ‌ೂರಪ್ಪ ಚಿತ್ರೋದ್ಯಮದ ಸಮಸ್ಯೆಗಳತ್ತ ಗಮನ ಹರಿಸಿದ್ದಾರೆ ಎನ್ನಬಹುದು.

ಆದರೆ ಪೈರಸಿ ತಡೆಗೆ ಗೂಂಡಾ ಕಾಯಿದೆ ಬಳಸುವ ವಿಷಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಇದು ಚಿತ್ರೋದ್ಯಮದ ಬಹುದಿನ ಬೇಡಿಕೆಗೆ ನಿರಾಸೆ ತಂದಿದೆ.

ಆದರೆ ಕನ್ನಡದ ವರನಟ ಡಾ.ರಾಜ್ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ ರೂ. ಬಿಡುಗಡೆ ಮಾಡಿದ್ದು, ರಾಜ್ ಅಭಿಮಾನಿಗಳು ಖುಷಿ ಪಡುವ ವಿಚಾರ. ಕಾಮಗಾರಿಯೂ ಅಷ್ಟೇ ವೇಗವಾಗಿ ಮುಗಿದು ಬಹುಬೇಗ ರಾಜ್ಯದ ಜನತೆ ರಾಜ್‌ಕುಮಾರ್ ಅವರ ಸುಂದರ ಸಿನಿಮಾಗಳನ್ನು ನೋಡುವಂತಾಗಲಿ ಎಂಬುದೇ ಎಲ್ಲರ ಆಶಯ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕೈಗಾರಿಕೆಗೆ ವಿಷನ್ ಗ್ರೂಪ್, ಉನ್ನತ ಶಿಕ್ಷಣಕ್ಕೆ ಸಾಲ
ರೈತರಿಗೆ ಸಾಲು ಸಾಲು ಕೊಡುಗೆ
ಸಾರಿಗೆ ವ್ಯವಸ್ಥೆ ಸುಧಾರಣೆಗೆ ಸಂಕಲ್ಪ
ಯಡಿಯ‌ೂರಪ್ಪ ಬಜೆಟ್ ವಿರುದ್ಧ ಟೀಕಾಪ್ರಹಾರ
ಕನ್ನಡದ ಮೇರುನಟ ಎಂ.ಪಿ.ಶಂಕರ್ ಅಸ್ತಂಗತ
ಶಾಸಕರ ಪಕ್ಷಾಂತರ: ಸಿಬಿಐ ತನಿಖೆ ಕೋರಿ ಅರ್ಜಿ
ಗ್ರಹ ಗತಿ
ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಸಂಧಾನಕ್ಕೆ ಸಾಧ್ಯವಾಗದ ವಿಷಯವೊಂದು ನಿಮ್ಮ ಕಾರ್ಯವನ್ನು ತ್ರಾಸದಾಯಕವಾಗಿಸಬಹುದು. ನಿಮ್ಮ ವಿರೋಧಿಗಳು ಮತ್ತು ಕಚೇರಿ ಸಹವರ್ತಿಗಳೂ ಕೂಡ ನಿಮ್ಮ ನೈತಿಕ ಬಲವನ್ನು ಒಪ್ಪಿಕೊಳ್ಳುತ್ತಾರೆ. ಅನಿರೀಕ್ಷಿತ ಕ್ಷೇತ್ರಗಳಿಂದ ಸಾಲದ ನೆರವು ನೀವು ಪಡೆಯಲಿದ್ದೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗಣಿ ಮಾಫಿಯಾದಿಂದ ರಾಜ್ಯ ಲೂಟಿ: ದೇವೇಗೌಡ
ಗಣಿ ಮಾಫಿಯಾದಿಂದ ರಾಜ್ಯದ ಸಂಪತ್ತು ಲೂಟಿಯಾಗುತ್ತಿದೆ ಎಂದು ....
ರಾಜ್ಯಪಾಲರಿಗೆ ಮುಖ್ಯಮಂತ್ರಿ ಮನವಿ
ನಾಳೆ ಬಜೆಟ್ ಅಧಿವೇಶನದಲ್ಲಿ ಎರಡು ವಿಧೇಯಕಗಳು
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...