ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಅಫಘಾತದಲ್ಲಿ ಇಬ್ಬರ ದುರ್ಮರಣ
ಬೆಂಗಳೂರು, ಶುಕ್ರವಾರ, 18 ಜುಲೈ 2008   ( 13:05 IST )
ನಗರದಲ್ಲಿ ಸಂಭವಿಸಿದ ಅಫಘಾತವೊಂದರಲ್ಲಿ ಇಬ್ಬರು ಮರಣ ಹೊಂದಿರುವ ಸಂಗತಿ ನಡೆದಿದೆ. ಏಳು ವರ್ಷದ ಗಗನ್ ಮತ್ತು ಆತನ ತಾಯಿ ಗೀತಾ ಎನ್ನುವವರೇ ಮೃತರಾಗಿರುವ ದುರ್ದೈವಿಗಳು.

ಪದ್ಮನಾಭ ಎನ್ನುವವರು ಸ್ಕೂಟರ್ ಅನ್ನು ಓಡಿಸುತ್ತಿದ್ದರು. ಹಿಂಬದಿಯಲ್ಲಿ ಗೀತಾ ಮತ್ತು ಗಗನ್ ಕುಳಿತಿದ್ದರು. ಹಿಂದಿನಿಂದ ಬಂದ ಟ್ರಕ್ ಒಂದು ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಇವರಿಬ್ಬರೂ ಮೃತರಾದರು ಮತ್ತು ಪದ್ಮನಾಭ ಗಾಯಗೊಂಡರು.

ಗಗನ್ ಸ್ಕೂಲ್ ಬಿಟ್ಟ ನಂತರ, ಪೀಣ್ಯದ ಹೆಸರುಘಟ್ಟ ರಸ್ತೆಯಲ್ಲಿರುವ ತನ್ನ ತಂದೆಯ ಅಂಗಡಿಗೆ ಹೋಗಿದ್ದನು. ಆ ನಂತರ ಮೂವರೂ ಸೇರಿ ಮನೆಗೆ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಪದ್ಮನಾಭ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಶಾಲಾ ವಿಗ್ರಹದಿಂದ ಆಭರಣ ಕಳವು
ಲೋಕಾಯುಕ್ತರ ಬಲೆಗೆ ವಸೂಲಿ ಸಬ್‌ಇನ್ಸ್‌ಪೆಕ್ಟರ್
ಜೆಡಿಎಸ್ ನಿರ್ಧಾರ ಶೀಘ್ರದಲ್ಲಿಯೇ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಕೈಗಾರಿಕೆಗೆ ವಿಷನ್ ಗ್ರೂಪ್, ಉನ್ನತ ಶಿಕ್ಷಣಕ್ಕೆ ಸಾಲ
ಗ್ರಹ ಗತಿ
ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲಬಾರಿಗೆ ಅಧಿಕಾರದ ನೆಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಯುಡಿಯ‌ೂರಪ್ಪ ....
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...