|
| ಅಫಘಾತದಲ್ಲಿ ಇಬ್ಬರ ದುರ್ಮರಣ |
| ಬೆಂಗಳೂರು, ಶುಕ್ರವಾರ, 18 ಜುಲೈ 2008 ( 13:05 IST ) | |
ನಗರದಲ್ಲಿ ಸಂಭವಿಸಿದ ಅಫಘಾತವೊಂದರಲ್ಲಿ ಇಬ್ಬರು ಮರಣ ಹೊಂದಿರುವ ಸಂಗತಿ ನಡೆದಿದೆ. ಏಳು ವರ್ಷದ ಗಗನ್ ಮತ್ತು ಆತನ ತಾಯಿ ಗೀತಾ ಎನ್ನುವವರೇ ಮೃತರಾಗಿರುವ ದುರ್ದೈವಿಗಳು.
ಪದ್ಮನಾಭ ಎನ್ನುವವರು ಸ್ಕೂಟರ್ ಅನ್ನು ಓಡಿಸುತ್ತಿದ್ದರು. ಹಿಂಬದಿಯಲ್ಲಿ ಗೀತಾ ಮತ್ತು ಗಗನ್ ಕುಳಿತಿದ್ದರು. ಹಿಂದಿನಿಂದ ಬಂದ ಟ್ರಕ್ ಒಂದು ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಇವರಿಬ್ಬರೂ ಮೃತರಾದರು ಮತ್ತು ಪದ್ಮನಾಭ ಗಾಯಗೊಂಡರು.
ಗಗನ್ ಸ್ಕೂಲ್ ಬಿಟ್ಟ ನಂತರ, ಪೀಣ್ಯದ ಹೆಸರುಘಟ್ಟ ರಸ್ತೆಯಲ್ಲಿರುವ ತನ್ನ ತಂದೆಯ ಅಂಗಡಿಗೆ ಹೋಗಿದ್ದನು. ಆ ನಂತರ ಮೂವರೂ ಸೇರಿ ಮನೆಗೆ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಪದ್ಮನಾಭ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|