ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಅಕ್ರಮ ರಸಗೊಬ್ಬರ ವಶ!
ಬೆಂಗಳೂರು, ಶುಕ್ರವಾರ, 18 ಜುಲೈ 2008   ( 19:26 IST )
ಚಿತ್ರದುರ್ಗ ಜಿಲ್ಲೆಯ ಚಳ್ಳಕರೆಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ 50 ಚೀಲ ರಸಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ.ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿದ್ದು, ಅಕ್ರಮ ದಾಸ್ತಾನುಗಾರರು ಕೃತಕ ಕೊರತೆ ಸೃಷ್ಟಿಸುವ ಸಾಧ್ಯತೆ ಇರುವುದರಿಂದ ಪೊಲೀಸರು ರಾಜ್ಯಾದ್ಯಂತ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಚಳ್ಳಕೆರೆಯ ವೆಂಕಟೇಶ್ವರ ಫರ್ಟಿಲೈಜರ್ಸ್‌ನಲ್ಲಿ ಈ ಅಕ್ರಮ ದಾಸ್ತಾನು ಮಾಡಲಾಗಿತ್ತು ಎಂದು ತಿಳಿದು ಬಂದಿದೆ.

ಇತ್ತೀಚೆಗೆ ರಸಗೊಬ್ಬರ ಸಿಗದ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಪೊಲೀಸರು ನಡೆಸಿದ ಗೋಲಿಬಾರಿಗೆ ರೈತರು ಬಲಿಯಾಗಿದ್ದನ್ನು ಸ್ಮರಿಸಬಹುದು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಶ್ರೀರಾಮ್ ಚಿಟ್ಸ್‌ನಿಂದ ಮೋಸ: ಕಚೇರಿಗೆ ಬೀಗ!
ಜಾರಕಿಹೋಳಿ ವಜಾಕ್ಕೆ ಜೆಡಿಎಸ್ ಆಗ್ರಹ
ವಿಶ್ವಾಸಮತ: ಸಂಪೂರ್ಣ ಅಧಿಕಾರ ದೇವೇಗೌಡರದು
ಎಂ.ಪಿ. ಶಂಕರ್ ಅತ್ಯಸಂಸ್ಕಾರ ಇಂದು
ಪ್ರಧಾನಿ-ಗೌಡರ ಮಾತುಕತೆ: ಜೆಡಿಎಸ್ ನಿರ್ಧಾರ ಇಂದು
ಅಫಘಾತದಲ್ಲಿ ಇಬ್ಬರ ದುರ್ಮರಣ
ಗ್ರಹ ಗತಿ
ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲಬಾರಿಗೆ ಅಧಿಕಾರದ ನೆಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಯುಡಿಯ‌ೂರಪ್ಪ ....
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...