ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಎಂ.ಪಿ.ಶಂಕರ್ ಅಂತ್ಯಸಂಸ್ಕಾರ: ಸರ್ಕಾರಕ್ಕೆ ಧಿಕ್ಕಾರದ ಕೂಗು!
ಬೆಂಗಳೂರು, 18 ಜುಲೈ 2008   ( 19:29 IST )
ನಿನ್ನೆ ನಿಧನರಾದ ಹಿರಿಯ ನಟ ಎಂ.ಪಿ. ಶಂಕರ್ ಅವರ ಅಂತಿಮ ಸಂಸ್ಕಾರದ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದ ಘಟನೆ ನಡೆದಿದೆ.ಕನ್ನಡ ಚಿತ್ರರಂಗದ ಹಿರಿಯ ನಟರಾಗಿದ್ದ ಅವರಿಗೆ ಸರ್ಕಾರ ಕನಿಷ್ಠ ಗೌರವವನ್ನೂ ಸಲ್ಲಿಸಿಲ್ಲ. ಈ ಮೂಲಕ ಎಂ.ಪಿ. ಶಂಕರ್ ಅವರು ಕಲಾವಿದರಿಗೆ ಅಗೌರವ ಸೂಚಿಸಿದಂತಾಗಿದೆ ಎಂಬುದು ಅವರ ಅಭಿಮಾನಿ, ಮತ್ತು ಕನ್ನಡ ಪ್ರೇಮಿಗಳ ದೂರು.

ಪ್ರತಿಭಟನೆ ಬಹಳ ಹೊತ್ತು ನಡೆದು ಅತ್ಯಸಂಸ್ಕಾರದ ವೇಳೆ ಗೊಂದಲ ಉಂಟಾಯಿತು. ಚಿತ್ರರಂಗದ ಹಲವಾರು ಕಲವಿದರೂ ಅಂತಿಮ ದರ್ಶನಕ್ಕೆ ಬರಲಿಲ್ಲ ಎಂದೂ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದರು.

ಹಿರಿಯ ನಟನ ಅಂತ್ಯಸಂಸ್ಕಾರದ ವೇಳೆ ಗೊಂದಲ, ಅಸಮಾಧಾನ ಉಂಟಾಗಿರುವುದು ಕನ್ನಡಿಗರ ದುರದೃಷ್ಟ ಎಂದು ಕೆಲವರು ಆಕ್ರೌಶ ವ್ಯಕ್ತಪಡಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ದಲಿತ ವಿರೋಧಿ ಹಲ್ಲೆ ವಿರುದ್ಧ ಪ್ರತಿಭಟನೆ!
ಅಕ್ರಮ ರಸಗೊಬ್ಬರ ವಶ!
ಹಣಕಾಸು ಸಂಸ್ಥೆಯ ಮೋಸ: ಕಚೇರಿಗೆ ಬೀಗ!
ಜಾರಕಿಹೋಳಿ ವಜಾಕ್ಕೆ ಜೆಡಿಎಸ್ ಆಗ್ರಹ
ವಿಶ್ವಾಸಮತ: ಸಂಪೂರ್ಣ ಅಧಿಕಾರ ದೇವೇಗೌಡರದು
ಎಂ.ಪಿ. ಶಂಕರ್ ಅತ್ಯಸಂಸ್ಕಾರ ಇಂದು
ಗ್ರಹ ಗತಿ
ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲಬಾರಿಗೆ ಅಧಿಕಾರದ ನೆಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಯುಡಿಯ‌ೂರಪ್ಪ ....
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...