ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ದಲಿತದ್ರೋಹಿ ಬಜೆಟ್
ಬೆಂಗಳೂರು, ಭಾನುವಾರ, 20 ಜುಲೈ 2008   ( 13:49 IST )
ಬಜೆಟ್ ದಲಿತ ದ್ರೋಹಿಯಾಗಿದ್ದು, ಬಡವರ ಪರ ಯಾವುದೆ ಕಾಳಜಿ ಹೊಂದಿಲ್ಲ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಟೀಕಿಸಿದೆ. ಈ ಹಿಂದೆ ಬಜೆಟ್‍‌‌ನಲ್ಲಿ ದಲಿತರಿಗೆ ಹಾಗೂ ಬಡವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ ಭರವಸೆಯನ್ನು ಈಡೇರಿಸಿಲ್ಲ ಎಂದು ಸಮಿತಿ ಆರೋಪಿಸಿದೆ,

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಅದರ ಜನಸಂಖ್ಯೆ ಪ್ರಮಾಣಕ್ಕೆ ಅನುಗುಣವಾಗಿ ಶೆ 23ರಷ್ಟು ಹಣವನ್ನು ಬಜೆಟ್‌ನಲ್ಲಿ ಮೀಸಲಿಡುವಂತೆ ಕೇಂದ್ರ ಯೋಜನಾ ಆಯೋಗ ಸೂಚಿಸಿದ್ದರೂ ಪಾಲಿಸಿಲ್ಲ ಎಂದು ಡಿಎಸ್ಎಸ್ ರಾಜ್ಯ ಘಟಕದ ಸಂಚಾಲಕ ಲಕ್ಷ್ಮೀನಾರಾಯಣ ದೂರಿದ್ದಾರೆ.

ಸರ್ಕಾರ ದಲಿತರ ಉದ್ದಾರಕ್ಕಾಗಿ ಅಗತ್ಯ ಹಣವನ್ನು ಮೀಸಲಿಡಬೇಕು. ಇಲ್ಲವಾದರೆ ಕೇಂದ್ರ ಯೋಜನಾ ಆಯೋಗಕ್ಕೆ ಮನವಿ ಸಲ್ಲಿಸಿ ಬಜೆಟ್‌ಗೆ ಅನುಮೋದನೆ ನೀಡದಂತೆ ಒತ್ತಡ ಹೇರಲಾಗುವುದು ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಛತ್ತೀಸ್‌ಗಢದಿಂದ ರಾಜ್ಯಕ್ಕೆ ವಿದ್ಯುತ್
ಕುಚೇಲನ್ ವಿರುದ್ಧ ಪ್ರತಿಭಟನೆ
ಯುಪಿಎ ಪರ ಮತ ಹಾಕುವೆ: ಅಂಬರೀಶ್
ಮೆಜೆಸ್ಟಿಕ್‌ನಲ್ಲಿ 48 ಮಹಡಿಗಳ ಬೃಹತ್ ಕಟ್ಟಡ
ಛತ್ತೀಸ್‌ಗಢದಿಂದ ವಿದ್ಯುತ್ ಖರೀದಿ: ಸಿಎಂ
ವಿದ್ಯುತ್ತಿಗೆ ಖೋತಾ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶ
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ರಾಜ್ಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ವಿದಾಯ?
ರಾಜ್ಯ ರಾಜಕಾರಣಕ್ಕೆ ವಿದಾಯ ಹೇಳುವ ಇಂಗಿತವನ್ನು ಎಂ.ಎಂ.ಕೃಷ್ಣ ....
ಛತ್ತೀಸ್‌ಗಢದಿಂದ ವಿದ್ಯುತ್ ಖರೀದಿ: ಸಿಎಂ
ಮೆಜೆಸ್ಟಿಕ್‌ನಲ್ಲಿ 48 ಮಹಡಿಗಳ ಬೃಹತ್ ಕಟ್ಟಡ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...