|
| ಎ.ಟಿ.ಬಾಬು ಕೊಲೆ: ಆರೋಪಿಗಳ ಬಂಧನ |
| ಬೆಂಗಳೂರು, 23 ಜುಲೈ 2008 ( 12:33 IST ) | |
ಮಧ್ಯಪಾನ ವಿರೋಧಿ ಹೋರಾಟಗಾರ ಸಮಿತಿ ಅಧ್ಯಕ್ಷ ಎ.ಟಿ.ಬಾಬು ಕೊಲೆ ಪ್ರಕರಣದ ಹಿಂದೆ ರೌಡಿ ಪಾಯಿಸನ್ ರಾಮನ ಕೈವಾಡ ಇರಬಹುದೆಂದು ಪೊಲೀಸರು ಶಂಕಿಸಿದ್ದು, ಈ ಸಂಬಂಧ 12 ಮಂದಿಯನ್ನು ವಶಕ್ಕೆ ತೆಗೆದುಕೊಂಡು ಪ್ರತ್ಯೇಕ ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣದ ಮತ್ತೊಬ್ಬ ಶಂಕಿತ ಆರೋಪಿ ಕುಮಾರ್ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಶೋಧ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದೆ ಕುಮಾರ್ ಹಾಗೂ ಬಾಬು ನಡುವೆ ಜಗಳ ನಡೆದಿತ್ತು. ಈ ವೈಷಮ್ಯದಿಂದ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.
ಸೋಮವಾರ ಸಂಜೆ ಮಂಡ್ಯಕ್ಕೆ ತೆರಳುತ್ತಿದ್ದ ಬಾಬು ಅವರನ್ನು ದುಷ್ಕರ್ಮಿಗಳು ಲಾಂಗು, ಮಚ್ಚುಗಳಿಂದ ಹತ್ಯೆಗೈದಿದ್ದರು.
ಅಂತ್ಯ ಸಂಸ್ಕಾರ: ಎ.ಟಿ.ಬಾಬು ಮೃತದೇಹ ಅಂತ್ಯಕ್ರಿಯೆ ಹರಿಶ್ಚಂದ್ರ ಘಾಟ್ನಲ್ಲಿ ನಡೆಯಿತು. ಅನೇಕ ಕನ್ನಡ ಪರ ಹೋರಾಟಗಾರರು, ಮಧ್ಯಪಾನ ವಿರೋಧಿ ಆಂದೋಲನ ಸಮಿತಿಯ ಕಾರ್ಯಕರ್ತರು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನೇಸರ್ಗಿ ಸೇರಿದಂತೆ ಸುಮಾರು 900 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|