|
| ತಮಿಳರಿಂದ ಶಾಸ್ತ್ರೀಯ ಭಾಷೆಗೆ ಅಡ್ಡಿ: ಚಿಮೂ |
| ಬೆಂಗಳೂರು, ಬುಧವಾರ, 23 ಜುಲೈ 2008 ( 12:46 IST ) | |
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ತಮಿಳುನಾಡಿಗರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಖ್ಯಾತ ಸಂಶೋಧಕ ಡಾ.ಚಿದಾನಂದಮೂರ್ತಿ ಆರೋಪಿಸಿದ್ದಾರೆ.ಶಾಸ್ತ್ರೀಯ ಭಾಷೆಯಾಗಿ ಕನ್ನಡ ವರದಿ ಮತ್ತು ಇತ್ತೀಚಿನ ಬೆಳವಣಿಗೆ ಕುರಿತು ಮಾತನಾಡಿದ ಅವರು , ಪ್ರತಿ ಹಂತದಲ್ಲೂ ತಮಿಳುನಾಡಿಗರು ಹಸ್ತಕ್ಷೇಪ ಮಾಡುತ್ತಿರುವುದರಿಂದ ಶಾಸ್ತ್ರೀಯ ಭಾಷೆ ಸ್ಥಾನ-ಮಾನಕ್ಕೆ ವಿಳಂಬವಾಗುತ್ತಿದೆ. ಕನಿಷ್ಠ ಒಂದು ಸಾವಿರ ವರ್ಷ ಇತಿಹಾಸ ಇರುವ ಭಾಷೆಗೆ ಸೂಕ್ತ ಸ್ಥಾನಮಾನ ದೊರಕಿಲ್ಲ ಎಂದು ಅವರು ದೂರಿದರು.
ಭಾಷೆಗೆ ಸ್ವಂತಿಕೆ ಹಾಗೂ ಮೌಲ್ಯ ಮತ್ತಿತರ ಮಾನದಂಡಗಳ ಸಮಗ್ರ ವರದಿಯನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಲಾಗಿದೆ. ಆ.8ರಂದು ನಡೆಯುವ ಸಭೆಯಲ್ಲಿ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕನ್ನಡಕ್ಕೆ ಸ್ಥಾನ ಸಿಕ್ಕಿದರೆ ಅತಿ ಶ್ರೇಷ್ಠ ಅಧ್ಯಯನ ಕೇಂದ್ರವನ್ನು ಮೈಸೂರಿನ ಭಾರತೀಯ ಭಾಷಾ ಸಂಸ್ಥೆಯಲ್ಲಿ ಆರಂಭಿಸುವುದು ಉತ್ತಮ ಎಂದು ಅವರು ಅಭಿಪ್ರಾಯಪಟ್ಟರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|