ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಆರೋಪಿ ಅತುಲ್‌ಗೆ ಹೈಕೋರ್ಟ್ ಜಾಮೀನು
ಬೆಂಗಳೂರು, ಮಂಗಳವಾರ, 2 ಸೆಪ್ಟೆಂಬರ್ 2008   ( 18:25 IST )
ತೀವ್ರ ಕುತೂಹಲ ಮೂಡಿಸಿದ್ದ ಉಡುಪಿ ಶಾಸಕ ರಘುಪತಿ ಅವರ ಪತ್ನಿ ಪದ್ಮಪ್ರಿಯಾ ಸಾವಿನ ಪ್ರಕರಣದ ಪ್ರಮುಖ ಆರೋಪಿ ಅತುಲ್ ರಾವ್‌ಗೆ ಇಂದು(ಮಂಗಳವಾರ) ಹೈಕೋಟ್ ಜಾಮೀನು ನೀಡಿದೆ.

ಪದ್ಮಪ್ರಿಯಾ ಸಾವಿನ ಪ್ರಕರಣದ ಕುರಿತು ಅತುಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶವನ್ನು ನೀಡಿದ್ದು, ಕೆಲ ಶರತ್ತುಗಳನ್ನು ವಿಧಿಸಿದೆ.

ಪ್ರತಿ ಭಾನುವಾರದಂದು ಮಣಿಪಾಲ ಠಾಣೆಗೆ ಹಾಜರಾಗಬೇಕು. ಹಾಗೆಯೇ, ತನಿಖೆಯನ್ನು ನಡೆಸುತ್ತಿರುವ ಸಿಓಡಿ ತಂಡಕ್ಕೆ ಸಹಕಾರ ನೀಡಬೇಕೆಂದು ನ್ಯಾಯಾಲಯ ತಿಳಿಸಿದೆ. ಆರೋಪಿ ಅತುಲ್ 1 ಲಕ್ಷ ಠೇವಣಿ ಹಾಗೂ ಇಬ್ಬರು ಗಣ್ಯರ ಭದ್ರತೆ ಮೂಲಕ ಜಾಮೀನು ಪಡೆದಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಧೂಮಪಾನ ನಿಷೇಧ ಅ. 2ರಿಂದ ಜಾರಿ: ರಾಮ್‌ದಾಸ್
ನೂರು ದಿನದಲ್ಲಿ ಸಾವಿರ ತಪ್ಪು: ಖರ್ಗೆ ಕಿಡಿ
ಕೆಪಿಸಿಸಿ ಅಧ್ಯಕ್ಷ ಪಟ್ಟ: ಸಿದ್ದರಾಮಯ್ಯಗೆ ಒಲಿದೀತೇ ಅದೃಷ್ಟ?
ದಸರಾ ಸಿದ್ಧತಾ ಸಭೆ: ಜನಪ್ರತಿನಿಧಿಗಳ ಆಕ್ರೋಶ
ರಾಜ್ಯದಲ್ಲಿ ಗೌರಿ ಹಬ್ಬದ ಸಂಭ್ರಮ
ಆತ್ಮವಿಶ್ವಾಸವಿದ್ದರೆ ವಿಧಾನಸಭೆ ವಿಸರ್ಜಿಸಲಿ: ಸುದರ್ಶನ್
ಗ್ರಹ ಗತಿ
ದೈನಿಕ - ಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ.ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ನೀವು ಹಿಂದೆ ಕಾರ್ಯಕ್ಷಮತೆಯಿಂದ ನಿರ್ವಹಿಸಿದ್ದ ಕೆಲಸಗಳು ಒಳ್ಳೆಯ ಫಲ ನೀಡಲಿವೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಪರೇಷನ್ ಹಸ್ತದ ವಿರುದ್ಧ ಸದಾನಂದಗೌಡ ಕಿಡಿ
ಆಪರೇಷನ್ ಕಮಲವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ವಿರುದ್ಧ ಈಗ ಬಿಜೆಪಿ ...
ಕಮಲದ ವಿರುದ್ಧ ಕಾಂಗ್ರೆಸ್ ಆಪರೇಷನ್ ಹಸ್ತ
ಬಿಹಾರದಲ್ಲಿ ಪ್ರವಾಹ: ರಾಜ್ಯದಿಂದ ಸಹಾಯ ಹಸ್ತ
ಮನರಂಜನೆ
ಚಿತ್ರ ಸುದ್ದಿ - ಇತ್ತೀಚೆಗೆ ಬಿಡುಗಡೆಯಾದ ಕಾಮಣ್ಣನ ಮಕ್ಕಳು ಚಿತ್ರದಲ್ಲಿ ಕಾಮಣ್ಣನಾಗಿ ನಟಿಸಿ ದೊಡ್ಡಣ್ಣ ಅಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಚಿತ್ರದಲ್ಲಿ ಕಳ್ಳನಷ್ಟೆ ಅಲ್ಲ, ಕುಡುಕನಾಗಿಯೂ ಅದ್ಬುತವಾಗಿ ನಟಿಸಿದ್ದರು.
ಮುಂದೆ ಓದಿ|ಮತ್ತಷ್ಟು...