ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಗಣಪ ಮಂಟಪಕ್ಕೆ ಬೆಂಕಿ: ಸ್ಥಳೀಯರಿಂದ ಬಂದ್‌ಗೆ ಕರೆ
ರಾಯಚೂರು, ಗುರುವಾರ, 4 ಸೆಪ್ಟೆಂಬರ್ 2008   ( 14:02 IST )
ಗಣಪ ಮಂಟಪಕ್ಕೆ ಬೆಂಕಿ ಹಚ್ಚಿದ ಪ್ರಕರಣದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸ್ಥಳೀಯರು ಇಂದು(ಗುರುವಾರ) ರಾಯಚೂರು ನಗರ ಬಂದ್‌ಗೆ ಕರೆ ನೀಡಿದ್ದಾರೆ.ಗಣೇಶ ಹಬ್ಬದ ಪ್ರಯುಕ್ತ ನಿರ್ಮಿಸಲಾಗಿದ್ದ ಗಣಪನ ಮಂಟಪಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಪ್ರಕರಣದಿಂದ ಉದ್ರಿಕ್ತಗೊಂಡ ಸ್ಥಳೀಯರು ಇದನ್ನು ಖಂಡಿಸಿ ಇಂದು ಬಂದ್‌ಗೆ ಕರೆ ನೀಡಿದ್ದು, ಘಟನೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಯಿತು. ಅಲ್ಲದೆ, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಕೂಡ ಬಂದ್‌ಗೆ ಬೆಂಬಲ ನೀಡಿದ್ದಾರೆ.

ಇದರಿಂದಾಗಿ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಂದ್ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆದಂತೆ ನಗರದೆಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಾಗಿದೆ.

(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸಿಎಂ ವಾಪಸ್: ಇಂದು ಸಚಿವ ಸಂಪುಟ ಸಭೆ
ಸರ್ಕಾರಕ್ಕೀಗ ನೂರರ ಸಂಭ್ರಮ
ಪಾಜಕದ ಅಭಿವೃದ್ದಿಗೆ ಕಾಣಿಯೂರು ಮಠ ಮುಂದು
ಸೆ.5-6: ಜಾಗತಿಕ ಆನಿಮೇಷನ್ ಮಹಾಸಮ್ಮೇಳನ
ಕೆಪಿಸಿಸಿ ಅಧ್ಯಕ್ಷಗಿರಿ: ಬಿರುಸುಗೊಂಡ ಲಾಬಿ
ಮಳೆಯ ಆರ್ಭಟ: ಕಟ್ಟಡ ಕುಸಿದು 2 ಸಾವು
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ನೂರು ದಿನದಲ್ಲಿ ಸಾವಿರ ತಪ್ಪು: ಖರ್ಗೆ ಕಿಡಿ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನದ ಆಡಳಿತದಲ್ಲಿ ಸಾವಿರ ತಪ್ಪುಗಳನ್ನು ಎಸಗಿದೆ...
ಮುಂದುವರಿದ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಆರೋಪಿ ಅತುಲ್‌ಗೆ ಹೈಕೋರ್ಟ್ ಜಾಮೀನು
ಮನರಂಜನೆ
ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್.
ಮುಂದೆ ಓದಿ|ಮತ್ತಷ್ಟು...