ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಪ್ರತಿಭಟನೆಗೆ ವಿದ್ಯಾರ್ಥಿಗಳ ಬಳಕೆ: ಕಾಗೇರಿ ಖಂಡನೆ
ಬೆಂಗಳೂರು, ಗುರುವಾರ, 4 ಸೆಪ್ಟೆಂಬರ್ 2008   ( 17:16 IST )
ಪ್ರತಿಭಟನೆಗಳಿಗೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವುದು ಖಂಡನೀಯ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ವಿಶ್ವನಾಥ ಕಾಗೇರಿ ತಿಳಿಸಿದ್ದಾರೆ.ನಗರದಲ್ಲಿ ಇಂದು(ಗುರುವಾರ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಶಿಕ್ಷಣ ಸಂಸ್ಥೆಗಳು ಪ್ರತಿಭಟನೆ, ಧರಣಿಗೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಈ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಸರ್ಕಾರಿ ಶಿಕ್ಷಕರಿಗೆ ವಿಮಾ ಯೋಜನೆ ಕುರಿತು ಮಾತನಾಡಿದ ಅವರು, ಸರ್ಕಾರ ಹಾಗೂ ಶಿಕ್ಷಕರ ಸಹಭಾಗಿತ್ವದಲ್ಲಿ ಶಿಕ್ಷಕರಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಇನ್ಸೂರೆನ್ಸ್ ಕಂಪೆನಿಗಳ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಪರಿಗಣಿಸಿ ಇತರ ಶಾಲೆಗಳಿಗೆ ಹಸ್ತಾಂತರಗೊಳಿಸಲಾಗುವುದು ಎಂದು ತಿಳಿಸಿದ ಅವರು, ವಿದ್ಯಾರ್ಥಿಗಳಿಗೂ ಸಾರಿಗೆ ಭತ್ಯೆಯನ್ನು ಶೀಘ್ರವೇ ಅನುಷ್ಠಾನ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ವಿವರಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಗಣಪ ಮಂಟಪಕ್ಕೆ ಬೆಂಕಿ: ಹಿಂಸಾರೂಪಕ್ಕಿಳಿದ ಪ್ರತಿಭಟನೆ
ಗಣಪ ಮಂಟಪಕ್ಕೆ ಬೆಂಕಿ: ಸ್ಥಳೀಯರಿಂದ ಬಂದ್‌ಗೆ ಕರೆ
ಸಿಎಂ ವಾಪಸ್: ಇಂದು ಸಚಿವ ಸಂಪುಟ ಸಭೆ
ಸರ್ಕಾರಕ್ಕೀಗ ನೂರರ ಸಂಭ್ರಮ
ಪಾಜಕದ ಅಭಿವೃದ್ದಿಗೆ ಕಾಣಿಯೂರು ಮಠ ಮುಂದು
ಸೆ.5-6: ಜಾಗತಿಕ ಆನಿಮೇಷನ್ ಮಹಾಸಮ್ಮೇಳನ
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ನೂರು ದಿನದಲ್ಲಿ ಸಾವಿರ ತಪ್ಪು: ಖರ್ಗೆ ಕಿಡಿ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನದ ಆಡಳಿತದಲ್ಲಿ ಸಾವಿರ ತಪ್ಪುಗಳನ್ನು ಎಸಗಿದೆ...
ಮುಂದುವರಿದ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಆರೋಪಿ ಅತುಲ್‌ಗೆ ಹೈಕೋರ್ಟ್ ಜಾಮೀನು
ಮನರಂಜನೆ
ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್.
ಮುಂದೆ ಓದಿ|ಮತ್ತಷ್ಟು...