|
| ಸೋನಿಯಾ ಇದ್ದ ವಿಮಾನ ತುರ್ತು ಭೂಸ್ಪರ್ಶ |
| ಬೆಂಗಳೂರು, 4 ಸೆಪ್ಟೆಂಬರ್ 2008 ( 18:27 IST ) | |
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕಂಡು ಬಂದ ತಾಂತ್ರಿಕ ದೋಷದಿಂದಾಗಿ ಇಂದು(ಗುರುವಾರ) ಬೆಂಗಳೂರು ಏರ್ಪೋರ್ಟ್ನಲ್ಲಿ ತುರ್ತು ಭೂ ಸ್ಪರ್ಶವಾಗಿದೆ.
ದೆಹಲಿಯಿಂದ ಕೊಯಮತ್ತೂರಿಗೆ ಚಾರ್ಟರ್ಡ್ ವಿಮಾನದಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಕೂಡ ಜೊತೆಗಿದ್ದರು.
ಈ ಹಿನ್ನೆಲೆಯಲ್ಲಿ ಬಿಐಎಎಲ್ನಲ್ಲಿ ಸ್ವಲ್ಪ ಮಟ್ಟಿನ ಗೊಂದಲ ಉಂಟಾಗಿದೆ. ವಿಮಾನದ ಎಂಜಿನ್ನಿನಲ್ಲಿ ಕಾಣಿಸಿಕೊಂಡ ದೋಷದಿಂದಾಗಿ ತುರ್ತು ಭೂ ಸ್ಪರ್ಶ ಮಾಡಿತು. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರು ಒಂದು ಗಂಟೆಗೂ ಹೆಚ್ಚಿನ ಕಾಲ ವಿಮಾನ ನಿಲ್ದಾಣದಲ್ಲಿಯೇ ಉಳಿಯಬೇಕಾಯಿತು. ಬಳಿಕ ಇನ್ನೊಂದು ವಿಮಾನದಲ್ಲಿ ಕೊಯಮತ್ತೂರಿಗೆ ಪ್ರಯಾಣ ಬೆಳೆಸಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್. |
| |
|
|
|
|
|
|
|