ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
32 ಆಯುರ್ವೇದಿಕ್ ಕಾಲೇಜುಗಳ ಅನುಮತಿ ರದ್ದು
ಬೆಂಗಳೂರು, ಶನಿವಾರ, 6 ಸೆಪ್ಟೆಂಬರ್ 2008   ( 14:58 IST )
ರಾಜ್ಯದ 32 ಆಯುರ್ವೇದಿಕ್ ಕಾಲೇಜುಗಳು ತರಗತಿ ನಡೆಸುವುದಕ್ಕೆ ಕೇಂದ್ರ ಸರ್ಕಾರ ಅನುಮತಿ ರದ್ದುಮಾಡಿರುವುದರಿಂದ ಸುಮಾರು 1500 ವಿದ್ಯಾರ್ಥಿಗಳ ಭವಿಷ್ಯ ಕತ್ತಲಿನಲ್ಲಿ ಮುಳುಗಿದೆ. ಭಾರತೀಯ ವೈದ್ಯ ಕೇಂದ್ರೀಯ ಮಂಡಳಿಯು ಈ ಕಾಲೇಜುಗಳ ಕಳಪೆ ಮ‌ೂಲಸೌಲಭ್ಯ ಮತ್ತು ತರಗತಿಗಳನ್ನು ನಡೆಸಲು ಉಪನ್ಯಾಸಕರ ಕೊರತೆಯ ಕಾರಣದ ಮೇಲೆ ಅನುಮತಿ ರದ್ದುಮಾಡಿದೆ.

ರಾಜ್ಯದ 55 ಕಾಲೇಜುಗಳ ಪೈಕಿ ಈ ವರ್ಷ 32 ಕಾಲೇಜುಗಳು ಯಾವುದೇ ಚಟುವಟಿಕೆ ನಡೆಸುವಂತಿಲ್ಲ ಮತ್ತು ಉಳಿದ 23 ಕಾಲೇಜುಗಳು ಕೆಲವು ಷರತ್ತುಗಳ ಆಧಾರದ ಮೇಲೆ ಕಾಲೇಜು ನಡೆಸಬಹುದು ಎಂದು ಆದೇಶ ಹೇಳಿದೆ.

ಆದರೆ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದ 15 ದಿನಗಳ ಬಳಿಕ ಈ ಆದೇಶ ಬಂದಿದ್ದು, ಕೆಲವು ಕಾಲೇಜುಗಳು ತರಗತಿಗಳು ಆರಂಭವಾಗಿವೆ. ಹೀಗಾಗಿ 1500 ವಿದ್ಯಾರ್ಥಿಗಳ ಭವಿಷ್ಯ ಕತ್ತಲುಮಯವಾಗಿದೆ.

(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ದಸರಾ ಹಬ್ಬಕ್ಕೆ ಏರ್‌ಶೋ ಪ್ರದರ್ಶನ: ಕರಂದ್ಲಾಜೆ
ಹಾಲಿನ ಪ್ರೋತ್ಸಾಹ ಧನ ಇಲ್ಲ: ರೇವೂ ಸ್ಪಷ್ಟನೆ
ಹೈಕಮಾಂಡ್ ಬುಲಾವ್: ದೆಹಲಿಗೆ ದೌಡಾಯಿಸಿದ ಧರಂ
ನೂರರ ಸಂಭ್ರಮಾಚಾರಣೆ: ಸ್ವಕ್ಷೇತ್ರಕ್ಕೆ ಮುಖ್ಯಮಂತ್ರಿಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಜನತಾ ಮುಖಂಡರಿಗೆ ಪಕ್ಷಕ್ಕೆ ಆಹ್ವಾನ: ಮೆರಾಜುದ್ದೀನ್
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...