ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಖಜಾನೆಯಲ್ಲಿ ಹಣದ ಕೊರತೆ ಇಲ್ಲ: ಸಿಎಂ
ಬೆಂಗಳೂರು, ಶನಿವಾರ, 6 ಸೆಪ್ಟೆಂಬರ್ 2008   ( 15:58 IST )
ಬಜೆಟ್ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯ‌ೂರಪ್ಪ ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಖಜಾನೆ ಖಾಲಿಯಾಗಿದೆ ಎಂದು ನಾನು ಹೇಳಿಲ್ಲ.

ರಾಜ್ಯದ ಖಜಾನೆ ಖಾಲಿಯಾಗಿಲ್ಲ. ಬಜೆಟ್ ಅನುಷ್ಠಾನಕ್ಕೆ ಹೊಸ ಯೋಜನೆ ಪ್ರಾರಂಭಿಸುವಷ್ಟು ಹಣವಿಲ್ಲ ಎಂದಷ್ಟೇ ಆ ಮಾತಿನ ಅರ್ಥ ಎಂದು ಮುಖ್ಯಮಂತ್ರಿಗಳು ಸ್ಪಷ್ಟೀಕರಣ ನೀಡಿದರು.

ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮುಂದುವರಿದಿರುವುದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿಗಳು, ವರ್ಗಾವಣೆಗಳು ತೃಪ್ತಿ ತಂದಿಲ್ಲ. ಹಾಗಾಗಿ ಅನಿವಾರ್ಯ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಿವುಡು ಮಕ್ಕಳ ಬಾಳಿಗೆ ಬೆಳಕು ಮ‌ೂಡಿಸುವ ಸಂಸ್ಥೆ
ನಂದಿನಿ ಹಾಲು ಲೀ.ಗೆ ಎರಡು ರೂ ಹೆಚ್ಚಳ ಸಂಭವ
32 ಆಯುರ್ವೇದಿಕ್ ಕಾಲೇಜುಗಳ ಅನುಮತಿ ರದ್ದು
ದಸರಾ ಹಬ್ಬಕ್ಕೆ ಏರ್‌ಶೋ ಪ್ರದರ್ಶನ: ಕರಂದ್ಲಾಜೆ
ಹಾಲಿನ ಪ್ರೋತ್ಸಾಹ ಧನ ಇಲ್ಲ: ರೇವೂ ಸ್ಪಷ್ಟನೆ
ಹೈಕಮಾಂಡ್ ಬುಲಾವ್: ದೆಹಲಿಗೆ ದೌಡಾಯಿಸಿದ ಧರಂ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...