ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ವಿಚಾರಣೆಗೆ ಗೌರಿಶಂಕರ ಶ್ರಿ ಹಾಜರು
ಬೆಂಗಳೂರು, ಶನಿವಾರ, 6 ಸೆಪ್ಟೆಂಬರ್ 2008   ( 16:44 IST )
ರಾಜ್ಯದ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ ವಿವಾದ ಪ್ರಕರಣವನ್ನು ತುಮಕೂರು ಜಿಲ್ಲಾ ನ್ಯಾಯಾಲಯ ಇಂದು ವಿಚಾರಣೆ ನಡೆಸುತ್ತಿದೆ.

ಲೈಂಗಿಕ ಹರಗಣದ ಆರೋಪದಲ್ಲಿ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಗೌರಿಶಂಕರ ಶ್ರೀಗಳು ವಿಚಾರಣೆಗೆ ಹಾಜರಾಗಿದ್ದರು.

ರಾಜ್ಯದಲ್ಲಿ ಅಪಾರ ಗೌರವಕ್ಕೆ ಪಾತ್ರವಾಗಿ ಅಮಿತ ಭಕ್ತ ಸಮೂಹವನ್ನು ಹೊಂದಿರುವ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ನೇಮಕ ಕುರಿತು ನಡೆಯುತ್ತಿರುವ ವಿಚಾರಣೆ ಎಲ್ಲರ ಗಮನವನ್ನು ಸೆಳೆದಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ?
ಖಜಾನೆಯಲ್ಲಿ ಹಣದ ಕೊರತೆ ಇಲ್ಲ: ಸಿಎಂ
ಕಿವುಡು ಮಕ್ಕಳ ಬಾಳಿಗೆ ಬೆಳಕು ಮ‌ೂಡಿಸುವ ಸಂಸ್ಥೆ
ನಂದಿನಿ ಹಾಲು ಲೀ.ಗೆ ಎರಡು ರೂ ಹೆಚ್ಚಳ ಸಂಭವ
32 ಆಯುರ್ವೇದಿಕ್ ಕಾಲೇಜುಗಳ ಅನುಮತಿ ರದ್ದು
ದಸರಾ ಹಬ್ಬಕ್ಕೆ ಏರ್‌ಶೋ ಪ್ರದರ್ಶನ: ಕರಂದ್ಲಾಜೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...