ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಕಾಂಗ್ರೆಸಿಗರ ವಿರುದ್ಧ ಹೇಳಿಕೆ ನೀಡಿದ ಖರ್ಗೆಗೆ ನೋಟಿಸ್
ಬೆಂಗಳೂರು, ಮಂಗಳವಾರ, 7 ಅಕ್ಟೋಬರ್ 2008   ( 19:54 IST )
ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ಸಿಗರೇ ಕಾರಣ ಎಂಬ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ಹೇಳಿಕೆ ಹೈಕಮಾಂಡ್ ಕೆಂಗೆಣ್ಣಿಗೆ ಗುರಿಯಾಗಿದೆ.ಹೇಳಿಕೆ ಕುರಿತು ತರಾಟೆಗೆ ತೆಗೆದುಕೊಂಡಿರುವ ಹೈಕಮಾಂಡ್ ವಿವರಣೆ ನೀಡುವಂತೆ ಖರ್ಗೆ ಅವರಿಗೆ ನೋಟಿಸ್ ಜಾರಿ ಮಾಡಿದೆ. ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ಕಾರ್ಯಕಾರಿ ಸಮಿತಿ ಇರುವಾಗ ಬಹಿರಂಗ ಸಭೆಯಲ್ಲಿ ಈ ರೀತಿ ಹೇಳಿಕೆ ನೀಡಿರುವುದು ಹೈಕಮಾಂಡ್ ಅವರನ್ನು ಕೆರಳಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ವಿಧಾನಸಭಾ ಉಪಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಪಕ್ಷದ ಹಿನ್ನಡೆಗೆ ಕಾರಣವಾಗುತ್ತದೆ ಎಂಬುದು ನಾಯಕರ ಅಂಬೋಣ.

ದೊಡ್ಡಬಳ್ಳಾಪುರದಲ್ಲಿ ನಡೆದ ಕೆಪಿಸಿಸಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಖರ್ಗೆ, ಪಕ್ಷದ ಅಧಿಕಾರಕ್ಕೆ ಬರುವಲ್ಲಿ ಹಾಗೂ ಪ್ರಮುಖ 37 ನಾಯಕರು ಸೋಲಲು ಕಾಂಗ್ರೆಸ್ಸಿಗರೇ ಕಾರಣ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಜಾತ್ಯತೀತ ಪಕ್ಷಗಳ ವಿಭಜನೆ ಸೋಲಿಗೆ ಕಾರಣ: ದೇಶಪಾಂಡೆ
ಶಾರದಾ ಮಹೋತ್ಸವ: 2 ಗುಂಪುಗಳ ನಡುವೆ ಘರ್ಷಣೆ
ಬಿಎಂಐಸಿ ಅವ್ಯವಹಾರದ ತನಿಖಾ ಸಮಿತಿ ರದ್ದು
ಕೋಕಾ ಜಾರಿಗೆ ಸರ್ಕಾರದ ಚಿಂತನೆ
ಖರ್ಗೆ ಹೇಳಿಕೆಗೆ ನಾಯಕರ ಅಸಹನೆ
ಶೋಭಾ ಮಾದರಿಯಲ್ಲಿ ಸರ್ಕಾರ: ಪೂಜಾರಿ ವ್ಯಂಗ್ಯ
ಗ್ರಹ ಗತಿ
ದೈನಿಕ - ಅದರಲ್ಲೂ ಸಂತೋಷ ಕಾಣುವವರಿರಬಹುದು. ವೈಯಕ್ತಿಕ ವ್ಯವಹಾರಗಳ ಇತ್ಯರ್ಥಕ್ಕೆ ಸಾಲ ಲಭ್ಯ. ಮನೆಯೂ ನಿಮಗೆ ಮುಖ್ಯ, ನೀವು ಮಾಡಬೇಕಾದ ಕಾರ್ಯಗಳು ಬಹಳ ಇವೆ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮಾಜಿ ಸಿಎಂರಿಂದ ಮತ್ತೊಂದು ಸವಾಲು
ತಮ್ಮ ವಿರುದ್ಧದ 150 ಕೋಟಿ ರೂ. ಲಂಚ ಸ್ವೀಕಾರ ಆರೋಪಕ್ಕೆ ಸಾಕ್ಷ್ಯಾಧಾರಗಳಿದ್ದಲ್ಲಿ ಸರ್ಕಾರ ...
ರಾಜ್ಯದ ಕನಸಿಗೆ ತಣ್ಣೀರೆರಚಿದ ಕೇಂದ್ರಸರ್ಕಾರ
ಲೋಕಾಯುಕ್ತ ತನಿಖೆಗೆ ಒಳಪಡಿಸಿ: ಕುಮಾರಸ್ವಾಮಿ
ಮನರಂಜನೆ
ಚಿತ್ರ ಸುದ್ದಿ - ‘ಸಂಗಮ’ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಇತ್ತೀಚೆಗೆ ಬೆಲ್ ಹೋಟೆಲ್ ನಲ್ಲಿ ಅದ್ದೂರಿಯಾಗಿ ನಡೆಯಿತು. ವೇದಿಕೆ ಜಗಮಗಿಸಿ ಭವ್ಯವಾದ ಆಸನದೊಂದಿಗೆ ಕಂಗೊಳಿಸುತಿತ್ತು. ಜಂಕರ್ ಆಡಿಯೋ ಹೊರತಂದಿರುವ ಸಂಗಮ ಚಿತ್ರದ ಧ್ವನಿ ಸುರುಳಿಯನ್ನು ನಿರ್ಮಾಪಕಿ ಪಾರ್ವತಮ್ಮ
ಮುಂದೆ ಓದಿ|ಮತ್ತಷ್ಟು...