|
| ಮೈಲಾರಪ್ಪ ವಿರುದ್ಧ ದೂರು ದಾಖಲು |
| ಬೆಂಗಳೂರು, ಶುಕ್ರವಾರ, 10 ಅಕ್ಟೋಬರ್ 2008 ( 13:05 IST ) | |
ಬೆಂಗಳೂರು ವಿಶ್ವವಿದ್ಯಾಲಯದ ದೂರಶಿಕ್ಷಣ ವಿಭಾಗದ ಮಾಜಿ ನಿರ್ದೇಶಕ ಬಿ.ಸಿ.ಮೈಲಾರಪ್ಪ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.
ಈಗಿನ ನಿರ್ದೇಶಕ ಮಹೇಂದ್ರ ಅವರು ಈ ಪ್ರಕರಣ ದಾಖಲಿಸಿದ್ದಾರೆ.ಮೈಲಾರಪ್ಪ ಅವರು ನಿರ್ದೇಶಕರಾಗಿದ್ದಾಗ ಅರ್ಹತೆ ಇಲ್ಲದವರನ್ನು ವಿದೇಶಕ್ಕೆ ಪ್ರವಾಸ ಕರೆದುಕೊಂಡು ಹೋಗಿ ವಿವಿ ನಿಧಿಯನ್ನು ಅನಾವಶ್ಯಕವಾಗಿ ಪೋಲು ಮಾಡಿದ್ದಾರೆ. ಅಲ್ಲದೇ ಚೆಕ್ಕೊಂದಕ್ಕೆ ನಕಲಿ ಸಹಿ ಮಾಡಿದ್ದಾರೆ ಎಂದು ಮಹೇಂದ್ರ ಆರೋಪಿಸಿದ್ದಾರೆ.
ಈ ಘಟನೆಯಲ್ಲಿ ಕುಲಸಚಿವರ ನಿರ್ದೇಶನದಂತೆ ತಾವು ದೂರು ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮೈಲಾರಪ್ಪ, ಇದು ದುರುದ್ದೇಶದಿಂದ ಮಾಡಲಾಗಿದ್ದು, ನನ್ನ ವಜಾ ಸಂಬಂಧಪಟ್ಟಂತೆ ಸುಪ್ರೀಂಕೋರ್ಟಿನಲ್ಲಿ ನನ್ನ ಪರವಾಗಿ ತೀರ್ಪು ಬಂದ ತಕ್ಷಣ ಈ ರೀತಿ ಠಾಣೆಗೆ ದೂರು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ |
| |
|
|
|
|
|
|
|