ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಶಾಲಾ ಮಟ್ಟದಲ್ಲೇ ಧಾರ್ಮಿಕ ಸಾಮರಸ್ಯಕ್ಕೆ ಉತ್ತೇಜನ
ಬೆಂಗಳೂರು, ಶುಕ್ರವಾರ, 10 ಅಕ್ಟೋಬರ್ 2008   ( 17:47 IST )
ಅಂತರ ಧರ್ಮೀಯ ಸಾಮರಸ್ಯಕ್ಕೆ ಚೇತರಿಕೆ ನೀಡುವ ಸಲುವಾಗಿ ಶಾಲಾ ಮಟ್ಟದಲ್ಲೇ ಈ ವಿಷಯವನ್ನು ಅಳವಡಿಸಲು ರಾಜ್ಯಸರ್ಕಾರ ಯೋಜಿಸಿದೆ ಎಂದು ಕರ್ನಾಟಕ ವಕ್ಫ್ ಸಚಿವ ಮಮ್ತಾಜ್ ಅಲಿ ಖಾನ್ ಗುರುವಾರ ತಿಳಿಸಿದರು.

ಎಲ್ಲ ಧರ್ಮಗಳ ಬೋಧನೆಗಳೊಂದಿಗೆ ಹೊಸ ಸಾಮಾಜಿಕ-ಧಾರ್ಮಿಕ ಚಿಂತನೆಗಳನ್ನು ಮಕ್ಕಳಲ್ಲಿ ಎರಕಹೊಯ್ಯಲು 1ನೇ ತರಗತಿಯಿಂದ 7ನೇ ತರಗತಿವರೆಗೆ ಈ ವಿಷಯವನ್ನು ಅಳವಡಿಸಲಾಗುವುದು ಎಂದು ಖಾನ್ ವರದಿಗಾರರಿಗೆ ತಿಳಿಸಿದರು.

ಪ್ರಸಕ್ತ ಸಂದರ್ಭದಲ್ಲಿ ಅಂತರಧಾರ್ಮಿಕ ಉತ್ತೇಜನವು ಅತ್ಯಗತ್ಯವಾಗಿದ್ದು, ಮ‌ೂಲಭೂತವಾದಿ ಶಕ್ತಿಗಳಿಗೆ ಅದೇ ಸೂಕ್ತ ಉತ್ತರವಾಗಿದೆ ಎಂದು ಅವರು ನುಡಿದರು.ಬೆಳಗಾಂ ಜಿಲ್ಲೆಯ ಹುಕ್ಕೇರಿಯಲ್ಲಿ ಕೋಮುಸಾಮರಸ್ಯದ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಕೂಡ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮೈಲಾರಪ್ಪ ವಿರುದ್ಧ ದೂರು ದಾಖಲು
ಬಿಬಿಎಂಪಿ ಚುನಾವಣೆ ವಿಳಂಬ: ಜನತಾದಳ ಟೀಕೆ
ಉಪಚುನಾವಣೆಯಿಂದ ದೂರ: ಬಂಗಾರಪ್ಪ
ಜೆಡಿಎಸ್ ನಿಂದ ನಾಲ್ಕು ಅಭ್ಯರ್ಥಿಗಳ ಪಟ್ಟಿ ಅಂತಿಮ
5000 ರೂ.ಸಂಬಳಕ್ಕೆ ಅರೆಕಾಲಿಕ ಉಪನ್ಯಾಸಕರು
ಬೇಂದ್ರೆ ಪ್ರಶಸ್ತಿ ಮೊತ್ತ 1 ಲಕ್ಷ ರೂ.ಗೆ ಏರಿಕೆ
ಗ್ರಹ ಗತಿ
ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಂಗ್ರೆಸಿಗರ ವಿರುದ್ಧ ಹೇಳಿಕೆ ನೀಡಿದ ಖರ್ಗೆಗೆ ನೋಟಿಸ್
ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ಸಿಗರೇ ಕಾರಣ ಎಂಬ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ...
31ರಂದು 3 ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ
ಭದ್ರತೆಯ ನಡುವೆ ಜಂಬೂ ಸವಾರಿಗೆ ಕ್ಷಣಗಣನೆ
ಮನರಂಜನೆ
ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ
ಮುಂದೆ ಓದಿ|ಮತ್ತಷ್ಟು...