|
| ಪರಿಷತ್ ಚುನಾವಣೆಗೆ ಬಿಜೆಪಿ ಪಟ್ಟಿ ಪ್ರಕಟ |
| ಬೆಂಗಳೂರು, ಸೋಮವಾರ, 13 ಅಕ್ಟೋಬರ್ 2008 ( 15:59 IST ) | |
ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್ನಲ್ಲಿ ಗೊಂದಲ ಮುಂದುವರೆದಿದೆ. ಮೂರು ಸ್ಥಾನಗಳಲ್ಲೂ ಟಿಕೆಟ್ ಆಕಾಂಕ್ಷಿಗಳು ಪೈಪೋಟಿಗಿಳಿದಿದ್ದಾರೆ. ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿರುವುದು ಗೊಂದಲ ಹೆಚ್ಚಾಗಲು ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್-ಗೆ ಜೆಡಿಎಸ್ ಬೆಂಬಲ ವ್ಯಕ್ತಪಡಿದ್ದರೂ ಅಭ್ಯರ್ಥಿಗಳ ಆಯ್ಕೆಯಲ್ಲಿ ವಿಳಂಬವಾಗುತ್ತಿರುವುದು ರಾಜ್ಯ ಕಾಂಗ್ರೆಸ್ ಸ್ಥಿತಿಗೆ ಹಿಡಿದ ಕನ್ನಡಿಯಂತಾಗಿದೆ.
ಬಿಜೆಪಿ ಪಟ್ಟಿ ಪ್ರಕಟ : ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಅಂತಿಮಗೊಳಿಸಿದ್ದು, ಕಾಂಗ್ರೆಸ್-ಗಿಂತ ಒಂದು ಹೆಜ್ಜೆ ಮುಂದಿಟ್ಟಿದೆ. ಕೊಡಗಿನಿಂದ ಮೇದಪ್ಪ, ಬೆಳಗಾವಿಯಿಂದ ಶಶಿಕಾಂತ ಅಕ್ಕಪ್ಪ ನಾಯಕ, ಧಾರವಾಡದಿಂದ ಶಿವರಾಜ್ ಬಿಜೆಪಿ ಅಭ್ಯರ್ಥಿಗಳಾಗಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|