|
| ದತ್ತ ಮಾಲಾ ಧಾರಣೆ ಆರಂಭ |
| ಚಿಕ್ಕಮಗಳೂರು, ಸೋಮವಾರ, 13 ಅಕ್ಟೋಬರ್ 2008 ( 19:21 IST ) | |
ವಿವಾದಿತ ಬಾಬಾಬುಡನ್ ಗಿರಿಯಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಭಿಯಾನಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.
ಇಲ್ಲಿನ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಶಾಸಕ ಸಿ.ಟಿ. ರವಿ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ದತ್ತಮಾಲೆ ಧರಿಸುವ ಆಚರಣೆಯೊಂದಿಗೆ ಅಭಿಯಾನಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯಿತು. ದತ್ತಮಾಲೆ ಧಾರಣೆ ಪಡೆದ ನಂತರ ಶಾಸಕ ಸಿ.ಟಿ. ರವಿ ಮಾತನಾಡಿ, ಪ್ರತಿವರ್ಷದಂತೆ ದತ್ತಮಾಲಾ ಅಭಿಯಾನ ನಡೆಸಲಾಗುತ್ತಿದೆ.
ಜಿಲ್ಲೆಯ ಶಾಂತಿ ನೆಮ್ಮದಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುತ್ತದೆಂಬ ಭರವಸೆ ತಮಗಿದೆ ಎಂದು ತಿಳಿಸಿದರು.ಭಕ್ತರು ಕೊಪ್ಪ, ಶೃಂಗೇರಿ ಮುಂತಾದೆಡೆ ದತ್ತಮಾಲೆ ಧರಿಸುವುದರೊಂದಿಗೆ ಅಭಿಯಾನಕ್ಕೆ ಚಾಲನೆ ದೊರೆತಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|