ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ರೇಡಿಯೋ ಕಚೇರಿ ಮೇಲೆ ಕರವೇ ದಾಳಿ
ಮೈಸೂರು, ಶನಿವಾರ, 1 ನವೆಂಬರ್ 2008   ( 17:35 IST )
ಕನ್ನಡ ರಾಜ್ಯೋತ್ಸವದ ದಿನದಂದು ಹಿಂದಿ ಹಾಡುಗಳ ಪ್ರಸಾರ ಮಾಡಿರುವುದನ್ನು ವಿರೋಧಿಸಿ ಇಂದು (ಶನಿವಾರ) ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಖಾಸಗಿ ಎಫ್‌ಎಂ ಮೇಲೆ ದಾಳಿ ನಡೆಸಿದ್ದಾರೆ.

ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಕಾರ್ಯಕರ್ತರು ಕಚೇರಿಯಲ್ಲಿನ ಪೀಠೋಪಕರಣ ಧ್ವಂಸ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದಲ್ಲಿರುವ 93.5 ಎಸ್ಎಫ್ ಎಂ ರೇಡಿಯೋ ಚಾನಲ್ ಇಂದು ಬೆಳಿಗ್ಗೆ ಹಿಂದಿ ಹಾಡುಗಳ ಪ್ರಸಾರ ಮಾಡಿತ್ತು. ಇದರಿಂದ ಆಕ್ರೋಶಗೊಂಡ ಕರವೇ ಕಾರ್ಯಕರ್ತರು ಕಚೇರಿ ನುಗ್ಗಿ ದಾಂಧಲೆ ನಡೆಸಿದರು. ಘಟನೆಯಿಂದ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾನೆ. ಕಾರ್ಯಕರ್ತರು ಕಚೇರಿಯಲ್ಲಿದ್ದ ಮಹಿಳೆಯರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸ್ಥಳಕ್ಕಾಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಚರ್ಚ್‌ಗಳ ಮೇಲೆ ದಾಳಿ: ಪಿಐಎಲ್ ವಿಚಾರಣೆ ಮುಂದಕ್ಕೆ
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಭರದ ಸಿದ್ಧತೆ
ಕನ್ನಡಿಗರಲ್ಲಿ ಮೊಳಕೆಯೊಡೆಯಲಿ ಕನ್ನಡ
ಮಹೇಂದ್ರ ಕುಮಾರ್ ಬಿಡುಗಡೆ
ಭಾಷಾ ಚರಿತ್ರೆಯಲ್ಲೊಂದು ಇತಿಹಾಸ
ದೆಹಲಿಗೆ ನಿಯೋಗ ರದ್ದು: ಮುಖ್ಯಮಂತ್ರಿ
ಗ್ರಹ ಗತಿ
ದೈನಿಕ - ಇಂದು ನಿಮ್ಮ ಏಕಾಗ್ರತಾ ಶಕ್ತಿಗಳ ಮೂಲಕ ಕಲಿಯುತ್ತೀರಿ ಮತ್ತು ನೀವು ಕಲಿತಿರುವುದನ್ನು ಹೆಮ್ಮೆಯಿಂದ, ವಿಶಿಷ್ಟವಾಗಿ ಮತ್ತು ಸರಾಗವಾಗಿ ಹೇಳುತ್ತೀರಿ. ನಿಮ್ಮ ಜೀವನದಲ್ಲಿ ಹೊಸ ಆರಂಭ ಪಡೆಯಲು ಇದು ಅದ್ಭುತವಾದ ಸಮಯವಾಗಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗಡಿ ಒತ್ತುವರಿ: ಜಂಟಿ ಸಮೀಕ್ಷೆಗೆ ಖರ್ಗೆ ಆಗ್ರಹ
ಸಂಡೂರು ತಾಲೂಕಿನ ತುಮಟಿ ಗ್ರಾಮದ ಬಳಿ ಮೇಲ್ನೋಟಕ್ಕೆ ಸಾಬೀತಾಗಿದ್ದು, ಕೇಂದ್ರ ಸರ್ಕಾರದ ....
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನದ ಬಂಪರ್ ಕೊಡುಗೆ
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನದ ಬಂಪರ್ ಕೊಡುಗೆ
ಮನರಂಜನೆ
ಚಿತ್ರ ಸುದ್ದಿ - ಒಂದು ಸಮಯದಲ್ಲಿ ನಿರ್ಮಾಪಕರಿಗೆ ಚಿನ್ನದ ಮೊಟ್ಟೆ ಇಡುವ ಕೋಳಿಯಂತಿದ್ದ ಗೋಲ್ಡನ್ ಸ್ವಾರ್ ಗಣೇಶ್‌ರ ಬೇಡಿಕೆ ಕಡಿಮೆಯಾಗಿದೆಯೇ? ಹೌದೆನ್ನುತ್ತದೆ ಗಾಂಧಿನಗರದ ಕೆಲ ಮೂಲಗಳು.
ಮುಂದೆ ಓದಿ|ಮತ್ತಷ್ಟು...