|
| ರಾಜ್ಯಾದ್ಯಂತ ಸಂಭ್ರಮದ ರಾಜ್ಯೋತ್ಸವ |
| ಬೆಂಗಳೂರು, ಶನಿವಾರ, 1 ನವೆಂಬರ್ 2008 ( 17:39 IST ) | |
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆ ವಿಜೃಂಭಣೆಯಿಂದ ಆಚರಿಸಲಾಗಿದೆ. ನಗರದಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿರುವ ಕೇಂದ್ರದ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಸಿದರು.
ಮೈಸೂರಿನ ಪುರಭವನದಲ್ಲಿ ಗ್ರಾಮಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ಧ್ವಜವಂದನೆ ಸ್ವೀಕರಿಸಿದರು. ನಗರದ ತುಂಬೆಲ್ಲಾ ಕನ್ನಡದ ಕಂಪು ಹೊಸಕಳೆ ಮೂಡಿಸಿತ್ತು.
ಉಡುಪಿಯಲ್ಲಿ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಗೃಹ ಸಚಿವ ವಿ.ಎಸ್. ಆಚಾರ್ಯ ಅವರು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದರು.
ಸಾರಿಗೆ ಸಚಿವ ಆರ್. ಅಶೋಕ್ ಅವರು ಹಾಸನದಲ್ಲಿ ಧ್ವಜಾರೋಹನ ಮಾಡಿದರು. ಈ ಸಂದರ್ಭದಲ್ಲಿ ಹಲವು ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಇಂದು ನಿಮ್ಮ ಏಕಾಗ್ರತಾ ಶಕ್ತಿಗಳ ಮೂಲಕ ಕಲಿಯುತ್ತೀರಿ ಮತ್ತು ನೀವು ಕಲಿತಿರುವುದನ್ನು ಹೆಮ್ಮೆಯಿಂದ, ವಿಶಿಷ್ಟವಾಗಿ ಮತ್ತು ಸರಾಗವಾಗಿ ಹೇಳುತ್ತೀರಿ. ನಿಮ್ಮ ಜೀವನದಲ್ಲಿ ಹೊಸ ಆರಂಭ ಪಡೆಯಲು ಇದು ಅದ್ಭುತವಾದ ಸಮಯವಾಗಿದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಂದು ಸಮಯದಲ್ಲಿ ನಿರ್ಮಾಪಕರಿಗೆ ಚಿನ್ನದ ಮೊಟ್ಟೆ ಇಡುವ ಕೋಳಿಯಂತಿದ್ದ ಗೋಲ್ಡನ್ ಸ್ವಾರ್ ಗಣೇಶ್ರ ಬೇಡಿಕೆ ಕಡಿಮೆಯಾಗಿದೆಯೇ? ಹೌದೆನ್ನುತ್ತದೆ ಗಾಂಧಿನಗರದ ಕೆಲ ಮೂಲಗಳು. |
| |
|
|
|
|
|
|
|