|
| ಬಿಜೆಪಿಯತ್ತ ವೆಂಕಟಾಚಲಯ್ಯ ಚಿತ್ತ |
| ಬೆಂಗಳೂರು, ಶನಿವಾರ, 15 ನವೆಂಬರ್ 2008 ( 17:21 IST ) | |
ನಿವೃತ್ತ ನ್ಯಾಯಮೂರ್ತಿ ವೆಂಕಟಾಚಾಲಯ್ಯನವರು ಬಿಜೆಪಿ ಸೇರಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.ನಗರದಲ್ಲಿ ಇಂದು(ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ವೆಂಕಟಾಚಲಯ್ಯನವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಭ್ರಷ್ಟಾಚಾರ ನಿರ್ಮೂಲನೆಗೆ ಪಣತೊಟ್ಟಿರುವ ಬಿಜೆಪಿಗೆ ವೆಂಕಟಾಚಲಯ್ಯನವರಂತಹ ನಾಯಕರ ಅಗತ್ಯವಿದೆ. ಪಕ್ಷಕ್ಕೆ ಈ ಕುರಿತು ಮಾರ್ಗದರ್ಶನ ನೀಡುವಂತೆ ಅವರನ್ನು ಕೇಳಿಕೊಳ್ಳಲಾಗಿದ್ದು, ಮಾತುಕತೆ ಪ್ರಗತಿಯಲ್ಲಿವೆ ಎಂದು ಅವರು ತಿಳಿಸಿದರು.
ಅಲ್ಲದೆ, ಮೈಸೂರು, ಕೋಲಾರ ಭಾಗದ ಜೆಡಿಎಸ್ ಮುಖಂಡರು ಹಾಗೂ ಹಲವು ನಾಯಕರು ಕೂಡ ಬಿಜೆಪಿ ಸೇರಲು ಉತ್ಸುಹಕರಾಗಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರೂ, ಹೆಸರನ್ನು ಮಾತ್ರ ಬಹಿರಂಗ ಪಡಿಸಲು ಇಚ್ಛಿಸಿಲ್ಲ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಹಲವು ವಿಚಾರಗಳ ಬಗ್ಗೆ ಒಡಹುಟ್ಟಿದವರಲ್ಲಿ ವಿನಿಮಯ ಮಾಡಿಕೊಳ್ಳಲಿರುವಿರಿ. ಸಂಶೋಧನೆಯ ಕುರಿತು ಆಸಕ್ತಿ ಬರಲಿದೆ. ಸ್ವತ್ತು ತಗಾದೆಗಳು ಫಲಪ್ರದವಾಗಲಿದೆ. ಹಲವು ಮಾತುಕತೆಗಳು ನಡೆಯಲಿದೆ. ಅಧ್ಯಯನದಲ್ಲಿ ಪ್ರಗತಿ ಸಾಧಿಸಲಿರುವಿರಿ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - 'ನಿಷೇಧಾಜ್ಞೆ' ಚಿತ್ರ ಬಿಡುಗಡೆಯಾಗುವ ಮುನ್ನವೇ ನಿರ್ದೇಶಕ ಪದ್ಮನಾಭ್ ಮತ್ತೊಂದು ಚಿತ್ರ ಕೈಗೆತ್ತಿಕೊಂಡಿದ್ದಾರೆ. ಚಿತ್ರದ ಹೆಸರು ದಯಾ. ದಿಲ್ಲಿಯಲ್ಲಿ ನಡೆದ ಒಂದು ಶೂಟೌಟ್ ಘಟನೆಯನ್ನು ಚಿತ್ರದ ಆಧರಿಸಿದೆ ಎನ್ನುತ್ತಾರೆ ಪದ್ಮನಾಭ್. |
| |
|
|
|
|
|
|
|