ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ವಿದ್ಯಾಗಿರಿ (ಮೂಡುಬಿದಿರೆ), 28 ನವೆಂಬರ್ 2008   ( 16:40 IST )
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ ಪ್ರಕಾರಗಳ ಅನುರಣನದೊಂದಿಗೆ ಅದ್ದೂರಿಯೊಂದಿಗೆ ಆರಂಭವಾಯಿತು.

ಬೆಳಿಗ್ಗೆ 9.15ರಿಂದ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಸಮ್ಮೇಳನಾಧ್ಯಕ್ಷ ನಾಡೋಜ, ಡಾ.ಚೆನ್ನವೀರ ಕಣವಿ ಅವರನ್ನು ಪಲ್ಲಕ್ಕಿಯಲ್ಲಿ ಕೂರಿಸಿ ವ್ಯಾಸರಾಯ ಬಲ್ಲಾಳ ಸಭಾ ಮಂಟಪಕ್ಕೆ ಕರೆದು ತರಲಾಯಿತು.

ಸಮ್ಮೇಳನದ ಉದ್ಘಾಟಕ, ನಾಡೋಜ ಕವಿ ಕೆ.ಎಸ್.ನಿಸಾರ್ ಅಹ್ಮದ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ನಲ್ಲೂರು ಪ್ರಸಾದ್, ಶಾಸಕ ಅಭಯಚಂದ್ರ ಜೈನ್, ಮಾಜಿ ಸಚಿವ ಅಮರನಾಥ ಶೆಟ್ಟಿ, ನುಡಿಸಿರಿ ಕನ್ನಡ ನಾಡು-ನುಡಿಯ ರಾಷ್ಟ್ರೀಯ ಸಮ್ಮೇಳನದ ರೂವಾರಿ ಡಾ.ಮೋಹನ ಆಳ್ವ ಹಾಗೂ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ ಅವರನ್ನು ವೇದಿಕೆಗೆ ಸಡಗರದ ಮೆರವಣಿಗೆಯಲ್ಲಿ ಕರೆದು ತರಲಾಯಿತು.

ಕೊಂಬು ಕಹಳೆ, ಚೆಂಡೆವಾದನ, ಬೊಂಬೆ ಕುಣಿತ, ಹುಲಿವೇಷ ಇತ್ಯಾದಿಗಳು ಮೆರವಣಿಗೆಯಲ್ಲಿ ಭಾಗವಹಿಸಿ ಸಮ್ಮೇಳನದ ಉದ್ಘಾಟನೆಗೆ ಕಳೆ ನೀಡಿದವು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಚುನಾವಣಾ ನೀತಿ ಸಂಹಿತೆಗೆ ರಾಜ್ಯ ಸರ್ಕಾರ ಆಕ್ಷೇಪ
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಅನಧಿಕೃತ ನಿರ್ಮಾಣ ತಡೆಗೆ 'ಕರೆ ಕೇಂದ್ರ'
ಕಲಾವಿದೆ ಜಯಶ್ರೀಗೆ ಕನ್ನಡಕೌಸ್ತುಭ
ವಿದ್ಯುತ್ ಸಮಸ್ಯೆಯೇಕೆ ನಿಂತಿಲ್ಲ: ರೈತರ ಪ್ರಶ್ನೆ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗೌಡರು ಪೂಜಿಸಿದ ಖಾಕಿ ಕವರ್
ಹೋಮ ಹವನಗಳನ್ನು ಮಾಡಿಸುವಲ್ಲಿ ಇತರರಿಗಿಂತ ಒಂದೆಜ್ಜೆ ಮುಂದಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ...
ಕೋಟ್ಯಂತರ ರೂ. ಕ್ರಿಕೆಟ್ ಬೆಟ್ಟಿಂಗ್ ಜಾಲ ಪತ್ತೆ
ಹುಬ್ಬಳ್ಳಿ ಜೆಡಿಎಸ್ ಕಾರ್ಯತಂತ್ರ
ಮನರಂಜನೆ
ಹೊಸ ಚಿತ್ರ - ಇದೊಂದು ಪಕ್ಕಾ ಲವ್ ಸ್ಟೋರಿ. ಸದಾಶಿವನಗರದ ಹುಡುಗಿ. ಶ್ರೀರಾಂಪುರ ಹುಡುಗ. ಇಬ್ಬರ ನಡುವೆ ಪ್ರೀತಿ ಶುರುವಾಗುತ್ತದೆ. ಆ ಪ್ರೀತಿ ಹೇಗಿರುತ್ತದೆ ಎಂಬುದನ್ನು ಊಹಿಸಿಕೊಳ್ಳಿ. ನಾನು ಕಥೆ ಮಾಡುವಾಗ ಕಲ್ಪನೆ
ಮುಂದೆ ಓದಿ|ಮತ್ತಷ್ಟು...