ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ವಿಧಾನಸೌಧ ದಳ್ಳಾಳಿಗಳ ತಾಣ: ಕೃಷ್ಣ ಆರೋಪ
ಮದ್ದೂರು, ಸೋಮವಾರ, 1 ಡಿಸೆಂಬರ್ 2008   ( 16:13 IST )
ರಾಜ್ಯದಲ್ಲಿ ಬಿಜೆಪಿ ಆಡಳಿತದಿಂದಾಗಿ ವಿಧಾನಸೌಧ ಇದೀಗ ರಾಜಕೀಯ ದಳ್ಳಾಳಿಗಳ ತಾಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ವಿಧಾನಸೌಧ ರಾಜಕೀಯ ದಳ್ಳಾಳಿಗಳ ತಾಣವಾಗುತ್ತಿರುವುದರಿಂದ ವರ್ಗಾವಣೆಯಲ್ಲಿ ಹೊಸ ಕಾರ್ಖಾನೆ ಸ್ಥಾಪನೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.

51 ವರ್ಷಗಳ ರಾಜಕೀಯ ಅನುಭವ ಹೊಂದಿದ್ದರೂ ನನ್ನ ಕ್ಷೇತ್ರವನ್ನು ಡಿ.ಸಿ. ತಮ್ಮಣ್ಣ ಅವರಿಗೆ ನೀಡಿ ತಪ್ಪು ಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಪಕ್ಷದ ನೆರಳಿನಲ್ಲಿ ಬೆಳೆದು ತಮ್ಮ ವರ್ಚಸ್ಸನ್ನು ಬೆಳೆಸಿಕೊಂಡು ತಮ್ಮಣ್ಣ ಪಕ್ಷಕ್ಕೆ ದ್ರೋಹವೆಸಗಿದ್ದಾರೆ ಎಂದು ಆರೋಪಿಸಿದರು.

ನಾನೆಂದೂ ಅಧಿಕಾರದ ಆಸೆ ಪಟ್ಟವನಲ್ಲ. ಮಹಾರಾಷ್ಟ್ರ ರಾಜ್ಯಪಾಲ ಆಗುತ್ತೇನೆ ಎಂದು ಕೂಡ ತಿಳಿದಿರಲಿಲ್ಲ. ನಾನು ಹೊರ ದೇಶದಲ್ಲಿದ್ದಾಗ ರಾಜ್ಯಪಾಲನಾದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ರಾಜಕಾರಣಿಗಳಿಗೆ ಪ್ರವೇಶವಿಲ್ಲ: ಉನ್ನಿಕೃಷ್ಣನ್ ತಂದೆ
ಮುಂಬೈ ಉಗ್ರ ಬೆಂಗಳೂರಿಗೆ
'ಪತ್ರಿಕೆಗಳು ಮೌಲ್ಯವನ್ನು ಅಳವಡಿಸಬೇಕು'
ಏಕತೆ ಪ್ರದರ್ಶನಕ್ಕೆ ದೇವೇಗೌಡ ಕರೆ
ಸಿಎಂಗೆ ರೈತರ ಪರ ನಿರ್ಲಕ್ಷ್ಯ: ರೈತ ಸಂಘ
ಆಧುನಿಕ ಶಸ್ತ್ರಾಸ್ತ್ರ ನೀಡಲು ಉದ್ಯಮಿಗಳು ಆಗ್ರಹ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...