|
| ಕ್ರೀಡಾ ಸಂಕೀರ್ಣ ಸ್ಥಾಪನೆಗೆ ಸರ್ಕಾರ ಚಿಂತನೆ: ಲಿಂಬಾವಳಿ |
| ಬೆಂಗಳೂರು, ಸೋಮವಾರ, 1 ಡಿಸೆಂಬರ್ 2008 ( 18:52 IST ) | |
ಐಟಿ ಬಿಟಿ ನಗರದಲ್ಲಿ ಇದೀಗ ಮತ್ತೊಂದು ಕ್ರಿಕೆಟ್ ಸ್ಟೇಡಿಯಂ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ, ಮಹದೇವಪುರದಲ್ಲಿ ಸುಮಾರು 104 ಎಕರೆ ಪ್ರದೇಶದಲ್ಲಿ ಈ ಕ್ರೀಡಾ ಸಂಕೀರ್ಣವನ್ನು ನಿರ್ಮಿಸಲು ಯೋಜನೆ ಹಾಕಲಾಗಿದೆ ಎಂದರು.
ಅಲ್ಲದೆ, ಇದರ ಜತೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಸ್ಥಾಪಿಸಲು ಉದ್ದೇಶಿಸಿರುವ ಕ್ರಿಕೆಟ್ ಅಕಾಡೆಮಿಗೂ ಇದೇ ಸಂಕೀರ್ಣದಲ್ಲಿ ಜಾಗ ನೀಡಲು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ಭಾರತದಲ್ಲಿ ಎಲ್ಲೂ ಇಲ್ಲದ ಜಾಗತಿಕ ಗುಣಮಟ್ಟಕ್ಕೆ ಎಳ್ಳಷ್ಟೂ ಕಡಿಮೆ ಇಲ್ಲದಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕ್ರೀಡಾಂಗವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ ಅವರು, ಜತೆಗೆ ಕ್ರೀಡಾ ಹಾಸ್ಟೆಲ್, ತರಬೇತಿ ಕೇಂದ್ರ, ಕ್ರೀಡಾ ಶಾಲೆ ಮುಂತಾದವುಗಳನ್ನು ಇಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|