|
| ಬೆಂಗಳೂರು ದಾಳಿಗೆ ಕೌಂಟ್ ಡೌನ್ |
| ಬೆಂಗಳೂರು, ಬುಧವಾರ, 3 ಡಿಸೆಂಬರ್ 2008 ( 18:59 IST ) | |
ಮುಂಬೈ ದಾಳಿಯ ರಕ್ತದ ಕಲೆ ಹಸಿಯಾಗಿರುವಾಗಲೇ ಬೆಂಗಳೂರಿನ ಮೇಲೆ ದಾಳಿ ನಡೆಸಲು ಉಗ್ರರು ತಯಾರಿ ನಡೆಸಿರುವ ಮಾಹಿತಿ ಸಿಕ್ಕಿದೆ. ಮುಂಬೈ ದಾಳಿಯಲ್ಲಿ ಭಾಗಿಯಾದ ಉಗ್ರನ ಮಂಪರು ಪರೀಕ್ಷೆ ವೇಳೆ ಈ ಆಘಾತಕಾರಿ ಅಂಶವನ್ನು ಬಾಯಿಬಿಟ್ಟಿದ್ದಾನೆ.
ಈಗಾಗಲೇ ವಿದ್ಯಾರ್ಥಿಗಳ ವೇಷದಲ್ಲಿ ಬೆಂಗಳೂರಿನಲ್ಲಿ ಉಗ್ರರು ಜಮಾವಣೆಯಾಗಿದ್ದು, ಇನ್ನಷ್ಟು ವಿಧ್ವಂಸಕ ಕೃತ್ಯಗಳಿಗೆ ತಯಾರಾಗಿದ್ದಾರೆ ಎಂದೂ ಈ ವೇಳೆ ಈತ ಹೇಳಿದ್ದಾನೆ.
ಕಾರಣವೇನು: ಪಶ್ಚಿಮ ದೇಶಗಳ ಆರ್ಥಿಕ ಕುಸಿತದ ನಡುವೆಯೂ ಭಾರತದ ಆರ್ಥಿಕತೆಗೆ ಹೆಚ್ಚು ಧಕ್ಕೆಯಾಗಿಲ್ಲ. ಜತೆಗೆ ಐಟಿ-ಬಿಟಿ, ಗಾರ್ಮೆಂಟ್ಸ್, ಎಂಜಿನಿಯರಿಂಗ್ ಮುಂತಾದ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಿರುವ ಬೆಂಗಳೂರು ಭಾರತದ ಎರಡನೇ ಆರ್ಥಿಕ ನಗರಿಯಾಗಿ ಹೊರಹೊಮ್ಮಿದೆ.
ಕಾಲೇಜು ವಿದ್ಯಾರ್ಥಿಗಳ ಸೋಗಿನಲ್ಲಿ ದಾಳಿ ನಡೆಸುವುದು ಸುಲಭವಾಗಿದ್ದು, ಬಿಪಿಓ ಕಾಲ್ ಸೆಂಟರ್ ಕ್ಷೇತ್ರಗಳಲ್ಲಿ ಭಯ ಮೂಡಿಸುವುದು ಉಗ್ರರ ಹುನ್ನಾರವಾಗಿದೆಯೆಂದು ಹೇಳಲಾಗಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|