ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಬೆಂಗಳೂರು ದಾಳಿಗೆ ಕೌಂಟ್ ಡೌನ್
ಬೆಂಗಳೂರು, ಬುಧವಾರ, 3 ಡಿಸೆಂಬರ್ 2008   ( 18:59 IST )
ಮುಂಬೈ ದಾಳಿಯ ರಕ್ತದ ಕಲೆ ಹಸಿಯಾಗಿರುವಾಗಲೇ ಬೆಂಗಳೂರಿನ ಮೇಲೆ ದಾಳಿ ನಡೆಸಲು ಉಗ್ರರು ತಯಾರಿ ನಡೆಸಿರುವ ಮಾಹಿತಿ ಸಿಕ್ಕಿದೆ. ಮುಂಬೈ ದಾಳಿಯಲ್ಲಿ ಭಾಗಿಯಾದ ಉಗ್ರನ ಮಂಪರು ಪರೀಕ್ಷೆ ವೇಳೆ ಈ ಆಘಾತಕಾರಿ ಅಂಶವನ್ನು ಬಾಯಿಬಿಟ್ಟಿದ್ದಾನೆ.

ಈಗಾಗಲೇ ವಿದ್ಯಾರ್ಥಿಗಳ ವೇಷದಲ್ಲಿ ಬೆಂಗಳೂರಿನಲ್ಲಿ ಉಗ್ರರು ಜಮಾವಣೆಯಾಗಿದ್ದು, ಇನ್ನಷ್ಟು ವಿಧ್ವಂಸಕ ಕೃತ್ಯಗಳಿಗೆ ತಯಾರಾಗಿದ್ದಾರೆ ಎಂದೂ ಈ ವೇಳೆ ಈತ ಹೇಳಿದ್ದಾನೆ.

ಕಾರಣವೇನು:

ಪಶ್ಚಿಮ ದೇಶಗಳ ಆರ್ಥಿಕ ಕುಸಿತದ ನಡುವೆಯೂ ಭಾರತದ ಆರ್ಥಿಕತೆಗೆ ಹೆಚ್ಚು ಧಕ್ಕೆಯಾಗಿಲ್ಲ. ಜತೆಗೆ ಐಟಿ-ಬಿಟಿ, ಗಾರ್ಮೆಂಟ್ಸ್, ಎಂಜಿನಿಯರಿಂಗ್ ಮುಂತಾದ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಿರುವ ಬೆಂಗಳೂರು ಭಾರತದ ಎರಡನೇ ಆರ್ಥಿಕ ನಗರಿಯಾಗಿ ಹೊರಹೊಮ್ಮಿದೆ.

ಕಾಲೇಜು ವಿದ್ಯಾರ್ಥಿಗಳ ಸೋಗಿನಲ್ಲಿ ದಾಳಿ ನಡೆಸುವುದು ಸುಲಭವಾಗಿದ್ದು, ಬಿಪಿಓ ಕಾಲ್ ಸೆಂಟರ್ ಕ್ಷೇತ್ರಗಳಲ್ಲಿ ಭಯ ಮೂಡಿಸುವುದು ಉಗ್ರರ ಹುನ್ನಾರವಾಗಿದೆಯೆಂದು ಹೇಳಲಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಎನ್ಎಸ್‌ಜಿ ಪಡೆ ನೀಡುವಂತೆ ಕೇಂದ್ರಕ್ಕೆ ಸಿಎಂ ಮನವಿ
ವಿಧಾನಸಭಾ ಉಪಚುನಾವಣೆ: ಹೈಕಮಾಂಡ್ ಬುಲಾವ್
ಪ್ರತಿಭಾ ಪಲಾಯನ ತಡೆಗೆ ಪೂರಕ ವ್ಯವಸ್ಥೆ ಅಗತ್ಯ: ಸಿಂಗ್
ಎಡಪಕ್ಷಗಳ ಜೊತೆಗೂಡಿ ಹೋರಾಟಕ್ಕೆ ಜೆಡಿಎಸ್ ಸಜ್ಜು
ನಾಡಗೀತೆಗೆ ಅಗೌರವ: ಸಿಎಂ ಕ್ಷಮೆಯಾಚನೆ
ವಿದೇಶಿಯರ ಮಾಹಿತಿ ಸಂಗ್ರಹಕ್ಕೆ ಸಿಎಂ ಸೂಚನೆ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...