ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಅತೃಪ್ತರ ಬೆಂಬಲ: ಸದಾನಂದಗೌಡ ಸಿಡಿಸಿದ ಬಾಂಬ್
ಬೆಂಗಳೂರು, ಗುರುವಾರ, 18 ಡಿಸೆಂಬರ್ 2008   ( 13:17 IST )
ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಬೆಂಬಲ ಬಿಜೆಪಿಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದಗೌಡ ಸೂಚ್ಯವಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಅತೃಪ್ತ ಬಣ ಬಿಜೆಪಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದೆ ಎಂದು ಬುಧವಾರ ತಿಳಿಸಿದರು.

ಪತ್ರಕರ್ತರು ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸಿದಾಗ, ಒಟ್ಟಿನಲ್ಲಿ ಕಾಂಗ್ರೆಸ್‌ನ ಕೆಲವು ಮುಖಂಡರು ಎಂದು ಹಾರಿಕೆಯ ಉತ್ತರ ಅವರಿಂದ ಬಂತು.

ಅತ್ತ ಮುಖ್ಯಮಂತ್ರಿ ಯಡಿಯ‌ೂರಪ್ಪನವರು ಸಿದ್ದು ಜೊತೆ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಿದರೆ, ಇತ್ತ ಸದಾನಂದಗೌಡರು ಕಾಂಗ್ರೆಸ್ ಮುಖಂಡರ ಬೆಂಬಲ ತಮಗಿದೆ ಎಂದು ಹೇಳಿರುವುದು ಸಿದ್ದರಾಮಯ್ಯನವರು ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವ ಸಾಧ್ಯತೆಗಳಿಗೆ ಪುಷ್ಟಿ ನೀಡಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ತೈಲ ಬೆಲೆ ಕುಸಿತ: ಬಸ್ ಪ್ರಯಾಣ ದರ ಇಳಿಕೆ ಸಂಭವ
ಪೊಲೀಸ್ ಕಾಯ್ದೆ ತಿದ್ದುಪಡಿ ಅಗತ್ಯ: ಶ್ರೀಕುಮಾರ್
‘ರೆಡ್ಡಿ ಸಹೋದರರನ್ನು ಸಂಪುಟದಿಂದ ಕೈಬಿಡಿ’
ಯುಪಿಎ ಜಾಹೀರಾತು: ಚು.ಆಯೋಗಕ್ಕೆ ಬಿಜೆಪಿ ದೂರು
ನೀತಿ ಸಂಹಿತೆ ಉಲ್ಲಂಘಿಸಿಲ್ಲ: ಸಿಎಂ
ಹುಕ್ಕೇರಿ ಉಪಚುನಾವಣೆ: ಕಾಂಗ್ರೆಸ್ ಆರೋಪಗಳ ಸುರಿಮಳೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಚುನಾವಣೆ ಪ್ರಚಾರಕ್ಕೆ ಬರದ ಅಂಬರೀಷ್
ರಾಜ್ಯ ವಿಧಾನಸಭೆಯ 8 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಆಡಳಿತ ಮತ್ತು ಪ್ರತಿಪಕ್ಷಗಳು ನಾನಾ ತಂತ್ರಗಳನ್ನು ಹೆಣೆಯುತ್ತಿವೆ.
ಸಿದ್ದುಗೆ ಜೆಡಿಎಸ್ ಮೈತ್ರಿ ನಿರ್ಧಾರ ಬಿಟ್ಟೆವು: ಡಿಕೆಶಿ
ಪೊಲೀಸ್ ಕಾಯ್ದೆ ತಿದ್ದುಪಡಿ ಅಗತ್ಯ: ಶ್ರೀಕುಮಾರ್
ಮನರಂಜನೆ
ಚಿತ್ರ ಸುದ್ದಿ - ಹಿರಿಯ ನಟ ಉಮೇಶ್ ಸಿನಿಮಾ ಬದುಕಿಗೆ ಮುಂದಿನ ವರ್ಷ 50 ವರ್ಷ ತುಂಬುತ್ತಿದೆ. 'ಮಕ್ಕಳ ರಾಜ್ಯ' ಚಿತ್ರದಲ್ಲಿ ಬಣ್ಣ ಹಚ್ಚಿದ ಉಮೇಶ್ ಚಿತ್ರಯಾತ್ರೆ ನಿರಾತಂಕವಾಗಿ ಸಾಗಿದೆ. ಅವರು ರಂಗಭೂಮಿ ಪ್ರವೇಶಿಸಿ 60
ಮುಂದೆ ಓದಿ|ಮತ್ತಷ್ಟು...