ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ನೈಸ್ ಯೋಜನೆಗೆ ಗೌಡರೇ ವಿಘ್ನ: ಖೇಣಿ ಕಿಡಿಕಿಡಿ
ಬೆಂಗಳೂರು, 23 ಡಿಸೆಂಬರ್ 2008   ( 19:15 IST )
ನೈಸ್ ಯೋಜನೆ ವಿವಾದ ಸೃಷ್ಟಿಯಾಗಲು ದೇವೇಗೌಡರೇ ಕಾರಣ ಎಂದು ನೈಸ್ ಸಂಸ್ಥೆ ಮುಖ್ಯಸ್ಥ ಅಶೋಖ್ ಖೇಣಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಆರಂಭದಿಂದಲೂ ನೈಸ್ ಯೋಜನೆಗೆ ಅಡ್ಡಿಪಡಿಸುತ್ತಿರುವ ದೇವೇಗೌಡರು, ಯೋಜನೆಯ ಪ್ರಮುಖ ಅಡ್ಡಿಯಾಗಿದ್ದಾರೆ. ಈಗ ಗೊಟ್ಟಿಗೆರೆ ಗ್ರಾಮದ ರೈತರು ನೈಸ್ ಯೋಜನೆಗೆ ಭೂಮಿ ನೀಡುವುದಿಲ್ಲ ಎನ್ನಲೂ ದೇವೇಗೌಡರೇ ಕಾರಣ. ಯೋಜನೆಯ ವಿರುದ್ಧ ಈ ರೈತರನ್ನು ಗೌಡರು ಎತ್ತಿಕಟ್ಟಿದ್ದಾರೆ ಎಂದು ಆರೋಪಿಸಿದರು.

ಜನವರಿ 1 ರಿಂದ ಪರಿಷ್ಕೃತ ದರವನ್ನು ಜಾರಿಮಾಡಲಿದ್ದು, ಅದಕ್ಕೂ ಮೊದಲು ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು. ಈಗ ವಿಧಿಸಿರುವ ದರದಲ್ಲಿ ಶೇ.20 ರಷ್ಟನ್ನು ಇಳಿಸುವ ಉದ್ದೇಶ ಸಂಸ್ಥೆಯ ಮುಂದಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಅಧಿವೇಶನದಲ್ಲಿ ಚರ್ಚೆಯಾಗಲಿ: ಕುಮಾರಸ್ವಾಮಿ
`ಗಣಿ ಅಕ್ರಮ ಆರೋಪಿಗಳಿಗೆ ದಾಕ್ಷಿಣ್ಯ ಇಲ್ಲ'
ಡಿ.24ರಿಂದ 27ರವರೆಗೆ ಮದ್ಯ ಮಾರಾಟ ನಿಷೇಧ
ಪೋಲಿಯೋ ವದಂತಿಗೆ ಕಂಪನಿಗಳ ಲಾಭಿ ಕಾರಣವೇ?
ಗಣಿ ಅಕ್ರಮ ತನಿಖೆಯಾಗಲಿ: ಧನಂಜಯಕುಮಾರ್
ದುಬಾರಿ ಶುಲ್ಕ ಬೇಡ: ಸಿಎಂ ಸೂಚನೆ
ಗ್ರಹ ಗತಿ
ದೈನಿಕ - ಮುಂದಾಲೋಚನೆ ಇಲ್ಲದೆ ಯಾವುದೇ ಕಾರ್ಯಕ್ಕೆ ಇಳಿಯಬೇಡಿ, ನಿರಾಶೆಯಾದಿತು. ನಿಮ್ಮ ಕೀಳರಿಮೆಯಿಂದಾಗಿ ನೌಕರಿಯಲ್ಲಿ ಹೆಣಗಾಟ ಮಾಡಬೇಕಾದಿತು.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
`ಗಣಿ ಅಕ್ರಮ ಆರೋಪಿಗಳಿಗೆ ದಾಕ್ಷಿಣ್ಯ ಇಲ್ಲ'
ಗಣಿ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಲೋಕಾಯುಕ್ತರು ಸರ್ಕಾರಕ್ಕೆ ಸಲ್ಲಿಸಿದ ತನಿಖಾ ವರದಿಯಲ್ಲಿ ಆರೋಪಿಗಾಗಿರುವ ಎಲ್ಲರ..
ನೈಸ್ ಯೋಜನೆಗೆ ಗೌಡರೇ ವಿಘ್ನ: ಖೇಣಿ ಕಿಡಿಕಿಡಿ
`ಲಾಲು ಸಂಬಂಧಿ' ಸೋಗಿನಲ್ಲಿ ವಂಚನೆ
ಮನರಂಜನೆ
ಚಿತ್ರ ಸುದ್ದಿ - ಶಂಕರ್ ನಾಗ್ ನೆನಪು ಮತ್ತೆ ಮತ್ತೆ ಕಾಡುತ್ತಿದ್ದೆ. ಇದೀಗ ಹಿರಿಯ ನಟ ಶ್ರೀನಿವಾಸ್ ಪ್ರಭು ಮತ್ತೆ ನೆನಪಿಸುತ್ತಾರೆ. ಶಂಕರ್ ಇದ್ದಿದ್ರೆ ನಮ್ಮೆನ್ನೆಲ್ಲಾ ಸುಮ್ಮನಿರಲು ಬಿಡುತ್ತಿರಲಿಲ್ಲ. ಸದಾ ಚಟುವಟಿಕೆಯಿಂದಿರುತ್ತಿದ್ದವನು
ಮುಂದೆ ಓದಿ|ಮತ್ತಷ್ಟು...