ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಶಾಲೆಗಳಲ್ಲಿ ದೈಹಿಕ ಶಿಕ್ಷಣ ಕಡ್ಡಾಯ
ಬೆಂಗಳೂರು, ಶನಿವಾರ, 3 ಜನವರಿ 2009   ( 18:38 IST )
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಶಾಲೆಗಳಲ್ಲಿ ದೈಹಿಕ ಶಿಕ್ಷಣವನ್ನು ಕಡ್ಡಾಯಗೊಳಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ದೈಹಿಕ ಶಿಕ್ಷಣವನ್ನು ಕಡ್ಡಾಯಗೊಳಿಸುವ ಹಿನ್ನೆಲೆಯಲ್ಲಿ ಪಠ್ಯಪುಸ್ತಕ ಸಿದ್ಧಗೊಳಿಸಲು ಈಗಾಗಲೇ ನಾಡಿಗೇರ್ ನೇತೃತ್ವದ ಸಮಿತಿಯನ್ನು ರಚಿಸಲಾಗಿದ್ದು, ಇದಕ್ಕಾಗಿ 3 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದರು.

ದೈಹಿಕ ಶಿಕ್ಷಣಕ್ಕೆ ಮುಂದಿನ ಬಜೆಟ್‌ನಲ್ಲಿ ಹೆಚ್ಚು ಹಣ ಮೀಸಲಿಡಲಾಗುವುದು. ಜೊತೆಗೆ 14 ಸಾವಿರ ದೈಹಿಕ ಶಿಕ್ಷಣ ಶಿಕ್ಷಕರಿಗೆ ಗೌರವಧನ ನೀಡುವ ಕುರಿತು ಮುಖ್ಯಮಂತ್ರಿ ಜತೆ ಸಮಾಲೋಚಿಸುತ್ತೇನೆ ಎಂದು ಅವರು ಹೇಳಿದರು. ಮುಂದಿನ ವರ್ಷದಿಂದ ಎಲ್ಲ ತಾಲೂಕಿನಲ್ಲೂ ಯೋಗ ಸ್ಪರ್ಧೆಯನ್ನು ಕಡ್ಡಾಯಗೊಳಿಸಲು ಸೂಚನೆ ನೀಡಲಾಗಿದೆ. ಸೇವಾದಳ ಮತ್ತು ಸ್ಕೌಟ್ ವಿಭಾಗವನ್ನು ಶಿಕ್ಷಣ ಇಲಾಖೆಯಡಿ ತರುವ ಪ್ರಯತ್ನ ನಡೆದಿದೆ ಎಂದು ಅವರು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮುಷ್ಕರನಿರತ ವೈದ್ಯರಿಗೆ 4 ದಿನಗಳ ವೇತನ ಕಡಿತ
ಬೆಂಗಳೂರಿನಲ್ಲಿ 100 ಮಹಡಿಗಳ ಗಗನಚುಂಬಿ ಕಟ್ಟಡ
ಕನ್ನಡ ನಾಮಫಲಕ ಅಳವಡಿಕೆ: ಒಂದು ವಾರ ಗಡುವು
ಜ.16ರಿಂದ ಅಂತಾರಾಷ್ಟ್ರೀಯ ಚಿತ್ರೋತ್ಸವ
ಸಿದ್ದರಾಮಯ್ಯ ಬಿಜೆಪಿ ಸೇರಲಿ: ನರೇಂದ್ರಸ್ವಾಮಿ
ಸಿದ್ದರಾಮಯ್ಯ ವಿರುದ್ಧ ಖರ್ಗೆ ಪರೋಕ್ಷ ವಾಗ್ದಾಳಿ
ಗ್ರಹ ಗತಿ
ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸಿದ್ದರಾಮಯ್ಯ ವಿರುದ್ಧ ಖರ್ಗೆ ಪರೋಕ್ಷ ವಾಗ್ದಾಳಿ
ಉಪ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ಮಾಜಿ ಉಪಮುಖ್ಯಮಂತ್ರಿ ....
2009 ಕನ್ನಡ ಅನುಷ್ಠಾನ ವರ್ಷವಾಗಿ ಆಚರಣೆ
ಡಾ.ಅಜಯ್‌ಕುಮಾರ್ ಸಿಂಗ್ ನೂತನ ಡಿಜಿಪಿ
ಮನರಂಜನೆ
ಚಿತ್ರ ಸುದ್ದಿ - ಆನೇಕಲ್ ಬಾಲರಾಜ್ ನಿರ್ಮಾಣದಲ್ಲಿ ಅವರ ಪುತ್ರ ಸಂತೋಷ್ ನಟಿಸಿರುವ 'ಕೆಂಪ' ಚಿತ್ರ ಮುಂದಿನ ವಾರ ತೆರೆಕಾಣುತ್ತಿದೆ. ಸೆನ್ಸಾರ್ ಆಗಿ 5 ತಿಂಗಳಾದರೂ ಚಿತ್ರಮಂದಿರ ಸಿಗದ ಕಾರಣ ಚಿತ್ರ
ಮುಂದೆ ಓದಿ|ಮತ್ತಷ್ಟು...