|
| ಐಟಿ ಸಂಸ್ಥೆಗಳಿಗೆ ಈ ಮೇಲ್ ಬೆದರಿಕೆ: ಕಟ್ಟೆಚ್ಚರ |
| ಬೆಂಗಳೂರು, 5 ಜನವರಿ 2009 ( 15:47 IST ) | |
ಕರ್ನಾಟಕದ ಐಟಿ ಕಂಪೆನಿಗಳಿಗೆ ಹೊಸ ಭಯೋತ್ಪಾದಕ ಬೆದರಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಐಟಿಯ ಎಲ್ಲ ಪ್ರಮುಖ ಕಂಪೆನಿಗಳಿಗೆ ಮಾಹಿತಿ ನೀಡಲಾಗಿದ್ದು, ಅದರ ಅನುಗುಣವಾಗಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ತಿಳಿಸಿದರು.
ಇನ್ಫೋಸಿಸ್ ಮತ್ತು ವಿಪ್ರೋ ಸೇರಿದಂತೆ ಬೆಂಗಳೂರಿನ 6 ಪ್ರಮುಖ ಐಟಿ ಕಂಪೆನಿಗಳ ಕಟ್ಟಡಗಳನ್ನು ಸ್ಫೋಟಿಸುವುದಾಗಿ ಈ ಮೇಲ್ ಸಂದೇಶ ಬಂದಿದೆಯೆಂದು ಉನ್ನತ ಪೊಲೀಸ್ ಅಧಿಕಾರಿ ತಿಳಿಸಿದರು.
ಎರಡು ದಿನಗಳ ಕೆಳಗೆ ಕಂಪೆನಿಗಳನ್ನು ಸ್ಫೋಟಿಸುವ ಈ ಮೇಲ್ ಸಂದೇಶ ತಲುಪಿದ್ದು ಪೊಲೀಸರಿಗೆ ತಕ್ಷಣ ಸುದ್ದಿಮುಟ್ಟಿಸಲಾಗಿದೆಯೆಂದು ಪೊಲೀಸ್ ಜಂಟಿ ಆಯುಕ್ತ ಬಿ. ಗೋಪಾಲ್ ಹೊಸೂರು ಬೆಂಗಳೂರಿನಲ್ಲಿ ಈ ಮುಂಚೆ ತಿಳಿಸಿದ್ದರು. ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆಂದು ಅವರು ತಿಳಿಸಿದ್ದು, ಮತ್ತಷ್ಟು ವಿವರಗಳನ್ನು ಬಹಿರಂಗಪಡಿಸಿಲ್ಲ ಎಂದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ದರ್ಶನ್ ನಾಯಕರಾಗಿರುವ ಅಭಯ್ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಆಕೆ ಆರತಿ ಠಾಕೂರ್. ದೂರದ ಮುಂಬಯಿಯ ಮಾಡೆಲ್ ಮಿಸ್ ಇಂಡಿಯಾ-2008 ವಿಜೇತೆ. ಈಕೆಯ ಎತ್ತರ ದರ್ಶನ್ಗೆ ಹೊಂದಿಕೆಯಾಗುವುದರಿಂದ |
| |
|
|
|
|
|
|
|