|
| ಅರುಂಧತಿನಾಗ್ಗೆ 21. 60 ಲಕ್ಷ ಪರಿಹಾರ |
| ಬೆಂಗಳೂರು, 6 ಜನವರಿ 2009 ( 16:14 IST ) | |
ಶಂಕರ್ನಾಗ್ ಅವರ ಪತ್ನಿ ಅರುಂಧತಿ ನಾಗ್ ಹಾಗೂ ಮಗಳಿಗೆ 21.60 ಲಕ್ಷ ರೂ. ಪರಿಹಾರ ನೀಡುವಂತೆ ಹೈಕೋರ್ಟ್ ಲಾರಿ ಮಾಲೀಕನಿಗೆ ಆದೇಶಿಸಿದೆ.ಶಂಕರ್ನಾಗ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾ.ಶ್ರೀಧರ್ ರಾವ್ ಹಾಗೂ ನ್ಯಾ.ಸತ್ಯನಾರಾಯಣ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ದಾವಣಗೆರೆಯ ಆನೆಗೋಡು ಬಳಿ 1999 ಸೆ.30 ರಂದು ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ನಟ ಶಂಕರ್ನಾಗ್ ನಿಧನರಾಗಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಮಗಳು ಕಾವ್ಯಳಿಗೆ ತೀವ್ರ ಗಾಯಗಳಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ 23 ಲಕ್ಷ ರೂ. ನೀಡಬೇಕೆಂದು ಈ ಹಿಂದೆ ನ್ಯಾಯಾಲಯ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಿಮಾ ಕಂಪೆನಿ ಹಾಗೂ ಲಾರಿ ಮಾಲೀಕ ಅರ್ಜಿ ಸಲ್ಲಿಸಿದ್ದರು.
ಪತಿ ಶಂಕರರ್ನಾಗ್ ಬೇಡಿಕೆಯಿದ್ದ ಹೆಸರಾಂತ ಚಿತ್ರನಟರು. ಲಾರಿ ಚಾಲಕನ ಬೇಜವಾಬ್ದಾರಿಯಿಂದ ಈ ಘಟನೆ ನಡೆದಿದ್ದು, 1.25 ಕೋಟಿ ರೂ.ನೀಡಬೇಕೆಂದು ಅರುಂಧತಿ ಮೇಲ್ಮನವಿ ಸಲ್ಲಿಸಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕನ್ನಡದಲ್ಲಿ ಚಿತ್ರ ನಿರ್ಮಿಸಿ ಹಣ ಗಳಿಸಬೇಕೆಂದು ತೆಲುಗಿನಿಂದ ಬಂದ ಆದಿತ್ಯ ಬಾಬುಗೆ ಯಾಕೋ ಕನ್ನಡ ಜನ ಕೈ ಹಿಡಿಯುವ ಲಕ್ಷಣಗಳು ಕಾಣುತ್ತಿಲ್ಲ. ಇವರು ನಿರ್ಮಾಪಕ ಹಾಗೂ ನಾಯಕನಾಗಿ ನಟಿಸಿದ 'ಅಂತೂ ಇಂತು ಪ್ರೀತಿ |
| |
|
|
|
|
|
|
|