|
| ನಾನು ತಪ್ಪು ಮಾಡಿಲ್ಲ: ಸಿದ್ದರಾಮಯ್ಯ |
| ಬೆಂಗಳೂರು, 6 ಜನವರಿ 2009 ( 18:07 IST ) | |
ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗವಹಿಸದಿರುವುದು ಅಶಿಸ್ತು ಅಲ್ಲ ಎಂದು ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ತಾನೇನು ತಪ್ಪು ಮಾಡಿಲ್ಲ ಎಂದು ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿಯಾಗಿದೆ, ತಾವು ಮಾಡಿದ್ದೇ ಸರಿ, ಯಾವುದೇ ತಪ್ಪು ನಡೆದಿಲ್ಲ ಎಂದು ತಮ್ಮ ನಿಲುವಿಗೆ ಸಮಜಾಯಿಷಿ ನೀಡಿದರು.
ಕೆಪಿಸಿಸಿ ಸೋಮವಾರ ಸಂಜೆ ಕರೆದಿದ್ದ ಆತ್ಮಾವಲೋಕನ ಸಭೆಗೆ ನಾನು ಭಾಗವಹಿಸುವುದಿಲ್ಲ ಎಂದು ಅಧ್ಯಕ್ಷ ದೇಶಪಾಂಡೆ ಅವರಿಗೆ ಮೊದಲೇ ತಿಳಿಸಲಾಗಿತ್ತು. ಆ ನಿಟ್ಟಿನಲ್ಲಿ ಅಶಿಸ್ತಿನ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜಕಾರಣದಲ್ಲಿ ಯಾವಾಗ ಬೇಕಾದರೂ,ಯಾವುದೇ ಬೆಳವಣಿಗೆ ಆಗಬಹುದು. ಆ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದು ಮುಂದಿನ ರಾಜಕೀಯ ನಡೆ ಕುರಿತು ಕೇಳಿದ ಪ್ರಶ್ನೆಗೆ
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕನ್ನಡದಲ್ಲಿ ಚಿತ್ರ ನಿರ್ಮಿಸಿ ಹಣ ಗಳಿಸಬೇಕೆಂದು ತೆಲುಗಿನಿಂದ ಬಂದ ಆದಿತ್ಯ ಬಾಬುಗೆ ಯಾಕೋ ಕನ್ನಡ ಜನ ಕೈ ಹಿಡಿಯುವ ಲಕ್ಷಣಗಳು ಕಾಣುತ್ತಿಲ್ಲ. ಇವರು ನಿರ್ಮಾಪಕ ಹಾಗೂ ನಾಯಕನಾಗಿ ನಟಿಸಿದ 'ಅಂತೂ ಇಂತು ಪ್ರೀತಿ |
| |
|
|
|
|
|
|
|