|
| ಕರ್ನಾಟಕದಲ್ಲಿ ಎಂದಿನಂತೆ ಸಿಇಟಿ ಮುಂದುವರಿಕೆ |
| ಬೆಂಗಳೂರು, 6 ಜನವರಿ 2009 ( 18:39 IST ) | |
ವೃತ್ತಿಶಿಕ್ಷಣ ಆಕಾಂಕ್ಷಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಈ ವರ್ಷ ಎಂದಿನಂತೆ ನಡೆಸಲಾಗುವುದು ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ಪುನರುಚ್ಚರಿಸಿದರು.
ಪ್ರಧಾನಮಂತ್ರಿ ಸ್ವಸ್ಥ್ಯ ಸುರಕ್ಷ ಯೋಜನೆಯಡಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನೆ ಸಂಸ್ಥೆಯ ಮೇಲ್ದರ್ಜೆಗೆ ಶಿಲಾನ್ಯಾಸ ಕಾರ್ಯಕ್ರಮದ ನೇಪಥ್ಯದಲ್ಲಿ ಮಾತನಾಡುತ್ತಿದ್ದ ಅವರು, ಸಿಇಟಿಯನ್ನು ಮುಂದುವರಿಸಬೇಕೇ ಅಥವಾ ರದ್ದುಮಾಡಬೇಕೆ ಎನ್ನುವ ಚರ್ಚೆ ಸರ್ಕಾರಿ ಮಟ್ಟದಲ್ಲಿದೆಯೆಂದು ಹೇಳಿದರು.
ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಮತ್ತು ತಾವು ಈ ಕುರಿತು ಮುಖ್ಯಮಂತ್ರಿ ಜತೆ ಸಮಾಲೋಚಿಸುತ್ತಿದ್ದೇವೆ. ನಾವು ಒಂದು ಸುತ್ತಿನ ಮಾತುಕತೆಯನ್ನು ಮುಗಿಸಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕನ್ನಡದಲ್ಲಿ ಚಿತ್ರ ನಿರ್ಮಿಸಿ ಹಣ ಗಳಿಸಬೇಕೆಂದು ತೆಲುಗಿನಿಂದ ಬಂದ ಆದಿತ್ಯ ಬಾಬುಗೆ ಯಾಕೋ ಕನ್ನಡ ಜನ ಕೈ ಹಿಡಿಯುವ ಲಕ್ಷಣಗಳು ಕಾಣುತ್ತಿಲ್ಲ. ಇವರು ನಿರ್ಮಾಪಕ ಹಾಗೂ ನಾಯಕನಾಗಿ ನಟಿಸಿದ 'ಅಂತೂ ಇಂತು ಪ್ರೀತಿ |
| |
|
|
|
|
|
|
|