ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಯತ್ನಾಳ್ ಉಚ್ಚಾಟನೆ: ಸದಾನಂದಗೌಡ
ಪುತ್ತೂರು, ಭಾನುವಾರ, 15 ಮಾರ್ಚ್ 2009   ( 17:21 IST )
ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಬಸವನಗೌಡ ಯತ್ನಾಳ್ ಮತ್ತು ಸ್ವಾಭಿಮಾನಿ ವೇದಿಕೆಯ ಮುಖಂಡ ರಾಮಭಟ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ನಗರದಲ್ಲಿ ಇಂದು ನಡೆದ ಖಾಸಗಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಮಭಟ್ ಈ ರೀತಿ ಮಾನಸಿಕ ಸ್ಥಿತೀಗೀಡಾಗಬಾರದಿತ್ತು ಅವರ ವ್ಯಕ್ತಿತ್ವದ ಬಗ್ಗೆ ಗೌರವವಿದೆ. ಆದರೆ ಅವರು ದ್ವೇಷ ಸಾಧನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪಕ್ಷ ವಿರೋಧಿ ಚಟುವಟಿಕೆ ಮುಂದೆ ನಡೆದರೆ ರಾಮ ಭಟ್ ಉಚ್ಚಾಟನೆ ಖಂಡಿತ. ಸ್ವಾಭಿಮಾನಿ ವೇದಿಕೆಯ ಜೊತೆ ಮಾತುಕತೆ ಇಲ್ಲ. ಅವರ ಪಾಲಿಗೆ ಬಿಜೆಪಿ ಬಾಗಿಲು ಮುಚ್ಚಿದೆ ಎಂದು ಅವರು ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಸಾಧನೆಯೇ ಮುಂಬರುವ ಲೋಕಸಭಾ ಚುನಾವಣೆಗೆ ಸಹಕಾರಿಯಾಗಿದ್ದು, ಮಂಗಳೂರಿನಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
28 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ
ಚುನಾವಣೆ ವೇಳೆ ಐಪಿಎಲ್‌ಗೆ ಭದ್ರತೆ ಅಸಾಧ್ಯ: ಆಚಾರ್ಯ
ಬಳ್ಳಾರಿ: ಬಿಜೆಪಿ ಪರ ಪ್ರಚಾರಕ್ಕೆ ಪಾರಿವಾಳಗಳು
ಕಾಂಗ್ರೆಸ್‌ಗೆ ಮರಳಿದ 'ಸಮಾಜವಾದಿ'
ಅಂಬರೀಷ್ ಸ್ಪರ್ಧೆಗೆ ಬಿಜೆಪಿ ಗಾಳ
ತಪ್ಪನ್ನು ತಿದ್ದಿಕೊಳ್ಳಲು ಬಂಡಾಯ ನಾಯಕರಿಗೆ ಹಿತವಚನ
ಗ್ರಹ ಗತಿ
ದೈನಿಕ - ಶುಭಫಲಗಳು ದೊರೆಯುತ್ತವೆ. ಕಾರ್ಯದಕ್ಷತೆಯಿಂದ ಕರ್ತವ್ಯ ನೇರವೇರಿಸಿ ನೀವು ಅಂದುಕೊಂಡಿದ್ದನ್ನು ಸಾಧಿಸುತ್ತೀರಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮನೆಯ ಕುಟುಂಬದ ಸದಸ್ಯರಿಗೆ ನೆಮ್ಮದಿಯ ವಾತಾವರಣ. ಉದ್ಯೋಗಿಗಳಿಗೆ ಕೆಲಸದ ಒತ್ತಡ ತಪ್ಪದು.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
28 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ
ಕೆಲವು ಕ್ಷೇತ್ರಗಳಿಗೆ ಸ್ಪರ್ಧಿಸಬಾರದೆಂಬ ನಿಲುವಿನಿಂದ ...
ಚುನಾವಣೆ ವೇಳೆ ಐಪಿಎಲ್‌ಗೆ ಭದ್ರತೆ ಅಸಾಧ್ಯ: ಆಚಾರ್ಯ
ಬಳ್ಳಾರಿ: ಬಿಜೆಪಿ ಪರ ಪ್ರಚಾರಕ್ಕೆ ಪಾರಿವಾಳಗಳು
ಮನರಂಜನೆ
ಚಿತ್ರ ಸುದ್ದಿ - ಬಿಯಾಂಕಾ ದೇಸಾಯಿ ಬೇಸರ ಮಾಡಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿನ ಅವಕಾಶಗಳ ಬಗ್ಗೆ ಅಲ್ಲ. ಸಂಭಾವನೆ ಅವರ ಬೇಸರಕ್ಕೆ ಕಾರಣ. ನಾಗೇಂದ್ರ ಅರಸ್ ನಿರ್ದೇಶನದ ರಾಕಿ ಚಿತ್ರದ ಮ‌ೂಲಕ ಕನ್ನಡಕ್ಕೆ ಬಂದ
ಮುಂದೆ ಓದಿ|ಮತ್ತಷ್ಟು...