|
| ವಿಶ್ವಕಪ್: ಐರ್ಲೆಂಡ್ನಿಂದ ಉತ್ತಮ ಅಡಿಪಾಯ |
| ಬಾರ್ಬಿಡೊಸ್ (ಏಜೆನ್ಸಿ), ಭಾನುವಾರ, 15 ಏಪ್ರಿಲ್ 2007 | |
ಸುಪರ್ ಏಯ್ಟ್ ಹಂತದ ಭಾನುವಾರದ ಪಂದ್ಯದಲ್ಲಿ ಎರಡು ದುರ್ಬಲ ತಂಡಗಳು ಗೆಲುವಿಗಾಗಿ ಎದುರಾಗಿದ್ದು, ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ಐರ್ಲೆಂಡ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ.
ಸತತ ನಾಲ್ಕು ಸುಪರ್ ಏಯ್ಟ್ ಪಂದ್ಯಗಳನ್ನು ಸೋತು ತೀವ್ರ ಮುಖಭಂಗ ಅನುಭವಿಸಿದ ಐರ್ಲೆಂಡ್ ತಂಡ ಇಂದಿನ ಪಂದ್ಯದಲ್ಲಿ ಉತ್ತಮ ಅಡಿಪಾಯ ಹಾಕುತ್ತಿದೆ.
ಇತ್ತೀಚಿನ ವರದಿಗಳು ಬಂದಾಗ ಐರ್ಲೆಂಡ್ ತಂಡ 15ಓವರ್ಗಳ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 55ರನ್ ಗಳಿಸಿದೆ. ಜೆ.ಪಿ.ಬ್ರೇಯ್ 15 ರನ್ ಮತ್ತು ಪೊರ್ಟರ್ಪಿಲ್ಡ್ 36ರನ್ ಗಳಿಸಿ ಆಡುತ್ತಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ಚಿತ್ರ ಸುದ್ದಿ - ಯೋಗರಾಜ ಭಟ್ಟರು ಸುರಿಸಿರುವ ಮುಂಗಾರು ಮಳೆ ಜಯಭೇರಿ ಭಾರಿಸಿದೆ. ಈ ಚಿತ್ರ ನಿರ್ಮಾಪಕ ಕೃಷ್ಣಪ್ಪ ಅವರಿಗೆ ಕಾಂಚಾಣದ ಮಳೆಯನ್ನು ತಂದುಕೊಟ್ಟಿದೆ. ಕಾಮಿಡಿ ಟೈಂ ಗಣೇಶ್ ಅದೃಷ್ಟ ಖುಲಾಯಿಸಿದೆ. ಒಟ್ಟಾರೆ ರಾಜ್ಯದೆಲ್ಲೆಡೆ ಈಗ ಮಳೆಗೆ ಸೆಂಚುರಿ ರಂಗು. ಚಿತ್ರಪ್ರೇಮಿಗಳಿಗೆ ಮುಂಗಾರು ಮಳೆಯ ಹಾಡಿನದೇ ಗುಂಗು! |
| |
|
|
|
|
 | | AP |
| | |
| |
|
|
|
|
|
| ಧಾರ್ಮಿಕ ಲೇಖನ - ಒಮ್ಮೆ ದಶರಥನು ಬೆಳದಿಂಗಳಿನಲ್ಲಿ ತನ್ನ ಬೇಟೆಯೂಡುವ ತುಡಿತವನ್ನು ತಣಿಸುವ ಸಲುವಾಗಿ ಕಾಡಿಗೆ... |
| |
|
|
|
|
|
|
|