|
| ಸಿಡ್ನಿ ಟೆಸ್ಟ್ಗೆ ಗಂಗೂಲಿ ಫಿಟ್ |
| ಮೆಲ್ಬೋರ್ನ್ (ಏಜೆನ್ಸಿ), 1 ಜನವರಿ 2008 ( 15:51 IST ) | |
ಸಿಡ್ನಿಯಲ್ಲಿ ಬುಧವಾರ ನಡೆಯಲಿರುವ ಭಾರತ-ಆಸ್ಟ್ರೇಲಿಯ ನಡುವೆ ನಡೆಯಲಿರುವ ದ್ವಿತೀಯ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಸೌರವ್ ಗಂಗೂಲಿ ಆಡಲಿದ್ದಾರೆಂಬುದು ದೃಢಪಟ್ಟಿದೆ.
ಪ್ರಥಮ ಪಂದ್ಯದ ದ್ವಿತೀಯ ಇನ್ನಿಂಗ್ಸ್ನಲ್ಲಿ ಆಡುವಾಲೇ ಅವರು ಅನಾರೋಗ್ಯ ಪೀಡಿತರಾಗಿದ್ದು, ಬಳಿಕ ಜ್ವರದಿಂದ ಬಳಲಿದ್ದರು.
ದ್ವಿತೀಯ ಇನ್ನಿಂಗ್ಸ್ನಲ್ಲಿ 40 ರನ್ ಗಳಿಸಿರುವ ಬಂಗಾಳದ ಹುಲಿ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ರನ್ ಪಡೆದವರಲ್ಲಿ (ಭಾರತದ ಪರ) ಎರಡನೆಯವರಾಗಿ ಮೂಡಿಬಂದಿದ್ದಾರೆ.
ಏತನ್ಮಧ್ಯೆ, ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಮೆಲ್ಬೋರ್ನ್ನಲ್ಲಿ ಆಡಿದ ತಂಡವೇ ಸಿಡ್ನಿಯಲ್ಲೂ ಆಡಲಿದೆ. ಭಾರತ ತಂಡದಲ್ಲಿ ವಾಸಿಂ ಜಾಫರ್ ಬದಲಿಗೆ ವೀರೇಂದರ್ ಶೇವಾಗ್ ಆಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದಿದ್ದರೂ, ತಂಡದ ವ್ಯವಸ್ಥಾಪನೆಯು ಶೇವಾಗ್ ಅವರನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ. ಹಾಗಾಗಿ ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ರಾಹುಲ್ ದ್ರಾವಿಡ್ ಅವರೇ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಲಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ಚಿತ್ರ ಸಮೀಕ್ಷೆ - ನಾಟಕವನ್ನು ಷೂಟ್ ಮಾಡಬೇಕೆಂದರೆ ಏನು ಮಾಡಬೇಕು? ಸ್ಟೇಜ್ ಎದುರಿಗೆ ಒಂದು ಕೆಮೆರಾ ಫಿಕ್ಸ್ ಮಾಡಿ ಆನ್ ಮಾಡಿದರೆ ಆಯಿತು ಎನ್ನುವುದು ಉತ್ತರ. ಅದೇ ಟೆಕ್ನಿಕ್ ಬಳಸಿರುವುದು "ಆಪರೇಷನ್ ಅಂಕುಶ" ಚಿತ್ರದ ವಿಶೇಷ. |
| |
|
|
|
|
 | | PTI |
| | | ಅನಿಲ್ ಕುಂಬ್ಳೆ | | ಇತ್ತೀಚೆಗೆ ನಡೆದ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ, ಇಪ್ಪತ್ತೇಳು ವರ್ಷಗಳ ಬಳಿಕ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ... |
|
| |
|
|
|
|
|
| ಆತ್ಮಚರಿತ್ರೆ - ಈ ಮಣ್ಣಿನ ಸೊಗಡಿನ ಸಾಹಿತ್ಯ ರಚಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ಕು.ವೀರಭದ್ರಪ್ಪನರ 'ಅರಮನೆ' ಕಾದಂಬರಿಗೆ ಈಗ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ. |
| |
|
|
|
|
|
|
|