ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ಆಟೋಟ
ಚೆನ್ನೈ ಎದುರಿನ ಪಂದ್ಯಕ್ಕೆ ಸಚಿನ್ ಲಭ್ಯ
ಮುಂಬೈ(ಏಜೆನ್ಸಿ), ಸೋಮವಾರ, 12 ಮೇ 2008   ( 16:16 IST )
ಐಪಿಎಲ್ ಮುಂಬೈ ಇಂಡಿಯನ್ ತಂಡದ ನಾಯಕ ಸಚಿನ್ ತೆಂಡೂಲ್ಕರ್ ಅವರು ಚೆನ್ನೈ ಸೂಪರ್ ಕಿಂಗ್ಸ್ ಎದುರು ನಡೆಯಲಿರುವ ಮುಂದಿನ ಪಂದ್ಯಕ್ಕೆ ಲಭ್ಯವಾಗಲಿದ್ದಾರೆ ಎಂದು ತಂಡದ ಮ್ಯಾನೇಜರ್ ಲಾಲ್‌ ಚಂದ್ ರಜಪೂತ್ ಹೇಳಿದ್ದಾರೆ.

''ಸಚಿನ್ ಅವರು ಅಭ್ಯಾಸಕ್ಕಾಗಿ ಕಳೆದ ಎರಡು ದಿನಗಳಿಂದ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರು ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲವಾದ ಕಾರಣ ಮುಂದಿನ ಪಂದ್ಯಕ್ಕೆ ಅವರು ಲಭ್ಯವಾಗಲಿದ್ದಾರೆ'' ಎಂದು ರಜಪೂತ್ ಹೇಳಿದ್ದಾರೆ.

ಸಚಿನ್ ಅವರು ಮುಂದಿನ ಪಂದ್ಯಕ್ಕೆ ಸೇರುವುದರಿಂದ ತಂಡದ ನೈತಿಕ ಬಲವು ಹೆಚ್ಚಾಗಲಿದೆ. ಇದರಿಂದಾಗಿ ತಂಡವು ಮುಂದಿನ ಪಂದ್ಯದಲ್ಲಿ ಜಯಗಳಿಸಲಿದೆ. ಈ ವರೆಗೆ ಪೊಲಾಕ್ ಉತ್ತಮವಾಗಿ ತಂಡವನ್ನು ನಡೆಸಿದ್ದಾರೆ. ಸಚಿನ್ ಬಂದ ನಂತರ ಎಲ್ಲವೂ ಸರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಆಟಗಾರರ ಆಯ್ಕೆ: ದ್ರಾವಿಡ್, ಚಾರು ಮೇಲೆ ಮಲ್ಯ ಗರಂ
ಹಾಕಿ: ಭಾರತಕ್ಕೆ ಬಂದ ಜಯ
ಮಹಿಳಾ ತಂಡಕ್ಕೆ ಬಿಸಿಸಿಐ ನಗದು ಬಹುಮಾನ
ವನಿತಾ ಕ್ರಿಕೆಟ್; ಭಾರತ ತಂಡಕ್ಕೆ ಏಷ್ಯಾ ಕಪ್
ಡೆವಿಲ್ಸ್‌ಗೆ ಗೆಲುವು ನಿರಾಕರಿಸಿದ ವಾಟ್ಸನ್‌
ಚಾರ್ಜರ್ಸ್ ಮೇಲೆ ರೈಡ್ ಮಾಡಿದ ನೈಟ್ ರೈಡರ್ಸ್
ಗ್ರಹ ಗತಿ
ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಈ ಬಾರಿಯೂ ನಾನೇ ಕಿಂಗ್: ಕುಮಾರಸ್ವಾಮಿ
ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಸಿಗುವುದರ ಜೊತೆಗೆ ಜೆಡಿಎಸ್ ಗದ್ದುಗೆ ಏರಲಿದೆ ...
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಮತದಾರರ ಪಟ್ಟಿಯಲ್ಲಿ ಶಿವಣ್ಣನ ಹೆಸರೇ ಇಲ್ಲ!!
ಮನರಂಜನೆ
ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ.
ಮುಂದೆ ಓದಿ|ಮತ್ತಷ್ಟು...
Marketplace