ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ಆಟೋಟ
ಏಷಿಯಾ ಕಪ್ ಗೆಲ್ಲುವ ಭರವಸೆಯಿದೆ-ಮಹೇಲಾ
ಕರಾಚಿ, ಶುಕ್ರವಾರ, 4 ಜುಲೈ 2008   ( 13:54 IST )
ಸೂಪರ್ ನಾಲ್ಕು ಪಂದ್ಯಗಳಲ್ಲಿ ಭಾರತದ ವಿರುದ್ದ ಸೋಲನುಭವಿಸಿದರೂ ಏಷಿಯಾ ಕಪ್ ನಮಗೆ ಒಲಿಯಲಿದೆ ಎಂದು ಶ್ರೀಲಂಕಾ ತಂಡದ ನಾಯಕ ಮಹೇಲಾ ಜಯವರ್ಧನೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ತಂಡ ತವರಿನಲ್ಲಿ ಆಡುತ್ತಿರುವುದರಿಂದ ಪ್ರೇಕ್ಷಕರ ಬೆಂಬಲ ದೊರೆತು ಪ್ರಬಲ ಎದುರಾಳಿಯಾಗಲಿದೆ. ಆದರೆ ಭಾರತ ಶ್ರೀಲಂಕಾ ಫೈನಲ್ ಪಂದ್ಯವನ್ನು ಆಡಿದಲ್ಲಿ ಈ ರೀತಿಯ ಯಾವುದೇ ಚಿಂತೆ ಇಲ್ಲ ಎಂದು ಹೇಳಿದ್ದಾರೆ.

ತಂಡದ ಆಟಗಾರರು ಎದುರಾಳಿ ತಂಡದ ವಿರುದ್ದ ತಂತ್ರಗಳನ್ನು ರೂಪಿಸಿ ತಮ್ಮ ಜವಾಬ್ದಾರಿಯುತವನ್ನು ಆಟವನ್ನು ಮುಂದುವರಿಸಿದಲ್ಲಿ ತಂಡಕ್ಕೆ ಗೆಲುವು ಖಚಿತ ಎಂದು ಜಯವರ್ಧನೆ ಭರವಸೆ ವ್ಯಕ್ತಪಡಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಆರಂಭಿಕ ಆಟಗಾರರ ಹೋರಾಟ ಗೆಲುವಿಗೆ ಕಾರಣ-ಧೋನಿ
ವಿಂಬಲ್ಡನ್‌:ಪೇಸ್-ಲೂಕಾಸ್ ಸೆಮಿಗೆ
ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವುದಿಲ್ಲ-ಮೊರೆಸ್ಮೊ
ಆಸ್ಟ್ರೇಲಿಯಾ:ಬೀಜಿಂಗ್‌ ಒಲಿಂಪಿಕ್ಸ್‌ಗೆ ಹೆವಿಟ್
ಐಸಿಸಿ ಪೂರ್ಣ ಸದಸ್ಯನಾಗಿ ಜಿಂಬಾಬ್ವೆ ಮುಂದುವರಿಕೆ
ಏಷಿಯಾ ಕಪ್: ಮಿಂಚಿದ ಅಗ್ರ ಕ್ರಮಾಂಕ, ಭಾರತ ಫೈನ‌ಲ್‌ಗೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ
ಒಂದು ಕಡೆ ಲಾರೀ ಮುಷ್ಕರ ಇನ್ನೊಂದೆಡೆ ವಿಶ್ವಹಿಂದೂ ಪರಿಷತ್ ಕರೆಕೊಟ್ಟಿರುವ ಬಂದ್‌ನಿಂದಾಗಿ ....
ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ
ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ
ಮನರಂಜನೆ
ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ.
ಮುಂದೆ ಓದಿ|ಮತ್ತಷ್ಟು...