|
| ಪಂಕಜ್ ಅಡ್ವಾಣಿಗೆ ಮತ್ತೊಮ್ಮೆ ವಿಶ್ವ ಬಿಲಿಯರ್ಡ್ಸ್ ಕಿರೀಟ |
| ಬೆಂಗಳೂರು:, ಶುಕ್ರವಾರ, 5 ಸೆಪ್ಟೆಂಬರ್ 2008 ( 17:46 IST ) | |
ಐಬಿಎಸ್ಎಫ್ ವಿಶ್ವ ಬಿಲಿಯರ್ಡ್ ಚಾಂಪಿಯುನ್ ಶಿಪ್ ಕೀರೀಟವನ್ನು ಪಂಕಜ್ ಅಡ್ವಾಣಿ ಮುಡಿಗೇರಿಸಿಕೊಂಡಿದ್ದಾರೆ. ಇಂದು(ಶುಕ್ರವಾರ) ನಡೆದ ಫೈನಲ್ ಹಣಾಹಣಿಯಲ್ಲಿ ಗೀತ್ ಸೇಠಿ ವಿರುದ್ಧ 6-1ರಿಂದ ಗೆಲುವು ಸಾಧಿಸಿದ್ದಾರೆ.
ಪಂಕಜ್ ಅಡ್ವಾಣಿ ಸತತ ಮೂರನೇ ಬಾರಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.ಅತ್ಯಂತ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಪಂಕಜ್ ಅಡ್ವಾಣಿಯವರು ಪಾಯಿಂಟ್ ಪಾರ್ಮೆಟ್ ಆಧಾರದ ಮೇಲೆ ಗೆಲುವು ಸಾಧಿಸಿದ್ದಾರೆ. ಬರೀ ಒಂದು ಗೇಮ್ ಮಾತ್ರ ಬಿಟ್ಟುಕೊಟ್ಟ ಅಡ್ವಾಣಿ ಬಳಿಕ ಮೇಲುಗೈ ಸಾಧಿಸಿದರು.
ಈ ಮೊದಲು 2005 ಹಾಗೂ 2007ರಲ್ಲಿ ಈ ಪ್ರಶಸ್ತಿ ಗೆದ್ದಿದ್ದ ಅಡ್ವಾಣಿಗೆ ಈ ಬಾರಿ ತವರಿನ ಬೆಂಬಲವು ಜೊತೆಗಿತ್ತು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ. |
| |
|
|
|
|
|
|
|