ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ಆಟೋಟ
ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸಾಧ್ಯತೆ
ನವದೆಹಲಿ, 4 ಜನವರಿ 2009   ( 15:06 IST )
ಪಾಕಿಸ್ತಾನದ ಜತೆ ರದ್ದಾದ ಕ್ರಿಕೆಟ್ ಪ್ರವಾಸದ ನಷ್ಟವನ್ನು ಭರಿಸಲು ಶ್ರೀಲಂಕಾ ವಿರುದ್ಧ ಸಂಕ್ಷಿಪ್ತ ಏಕ ದಿನದ ಸರಣಿಯನ್ನು ಆಡುವ ಸಾಧ್ಯತೆ ಬಗ್ಗೆ ಭಾರತ ಆಲೋಚಿಸುತ್ತಿದೆ. ಫೆಬ್ರವರಿ ಮಧ್ಯಾವಧಿಯಲ್ಲಿ ನಡೆಯುವ ಉದ್ದೇಶಿತ ಸರಣಿಯ ಬಗ್ಗೆ ಶ್ರೀಲಂಕಾದ ಅಧಿಕಾರಿಗಳ ಜತೆ ಬಿಸಿಸಿಐ ಅಧಿಕಾರಿಗಳು ಈಗಾಗಲೇ ಮಾತುಕತೆ ನಡೆಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ಎರಡು ಏಕದಿನ ಪಂದ್ಯಗಳ ರದ್ದು ಮತ್ತು ಪಾಕಿಸ್ತಾನ ಪ್ರವಾಸ ರದ್ದಿನಿಂದ ಬಿಸಿಸಿಐ 120 ಕೋಟಿ ರೂ. ನಷ್ಟ ಅನುಭವಿಸಿದ್ದು, ಸ್ವಲ್ಪವಾದರೂ ನಷ್ಟವನ್ನು ಭರಿಸಲು ಆಸಕ್ತವಾಗಿದೆ.ಶ್ರೀಲಂಕಾ ವಿರುದ್ಧ ಅಲ್ಪಾವಧಿ ಸರಣಿ ಆಡುವ ಸಾಧ್ಯತೆ ಬಗ್ಗೆ ನಾವು ಚರ್ಚಿಸುತ್ತಿದ್ದೇವೆ.

ಎರಡೂ ಮಂಡಳಿಗಳಿಗೆ ಸಮ್ಮತಾರ್ಹವಾದ ಪಟ್ಟಿಯ ಬಗ್ಗೆ ನಾವು ಕಾರ್ಯೋನ್ಮುಖರಾಗಿದ್ದೇವೆ ಎಂದು ಬಿಸಿಸಿಐ ಉನ್ನತಾಧಿಕಾರಿ ತಿಳಿಸಿದ್ದಾರೆ. ನಾವು ಇಲ್ಲಿಯವರೆಗೆ ಉತ್ತಮ ಪ್ರತಿಕ್ರಿಯೆ ಸ್ವೀಕರಿಸಿದ್ದು, ಈ ಸರಣಿ ಫಲಪ್ರದವಾಗುತ್ತದೆಂದು ತಾವು ಆಶಿಸುವುದಾಗಿ ಅವರು ನುಡಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬಾಂಗ್ಲಾ ಟೆಸ್ಟ್ ಸ್ಥಾನಮಾನ ರದ್ದಿಗೆ ಮಾರ್ಗನ್ ಬಯಕೆ
ಬಿಸಿಸಿಐಯಿಂದ ಅಂತರ್-ಕಾರ್ಪೊರೇಟ್ ಟೂರ್ನಿ ಅನಾವರಣ
ರಾತ್ರಿ ಟೆಸ್ಟ್‌ ಕುರಿತು ಪರಿಗಣಿಸಲಿರುವ ಐಸಿಸಿ
ಕಾದಿರ್ ಮಾಧ್ಯಮ ಹೇಳಿಕೆ: ಪಿಸಿಬಿ ಕೆಂಗಣ್ಣು
ಭಾರತ ಏಕದಿನ ಸರಣಿ, ಪಾಕ್ ಪ್ರವಾಸ ವಿಳಂಬಕ್ಕೆ ಕಾರಣ?
ಸುದೀರ್ಘಾವಧಿ ನಾಯಕತ್ವಕ್ಕೆ ಮಲಿಕ್ ಒಲವು
ಗ್ರಹ ಗತಿ
ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸಿದ್ದರಾಮಯ್ಯ ವಿರುದ್ಧ ಖರ್ಗೆ ಪರೋಕ್ಷ ವಾಗ್ದಾಳಿ
ಉಪ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ಮಾಜಿ ಉಪಮುಖ್ಯಮಂತ್ರಿ ....
2009 ಕನ್ನಡ ಅನುಷ್ಠಾನ ವರ್ಷವಾಗಿ ಆಚರಣೆ
ಡಾ.ಅಜಯ್‌ಕುಮಾರ್ ಸಿಂಗ್ ನೂತನ ಡಿಜಿಪಿ
ಮನರಂಜನೆ
ಚಿತ್ರ ಸುದ್ದಿ - ಆನೇಕಲ್ ಬಾಲರಾಜ್ ನಿರ್ಮಾಣದಲ್ಲಿ ಅವರ ಪುತ್ರ ಸಂತೋಷ್ ನಟಿಸಿರುವ 'ಕೆಂಪ' ಚಿತ್ರ ಮುಂದಿನ ವಾರ ತೆರೆಕಾಣುತ್ತಿದೆ. ಸೆನ್ಸಾರ್ ಆಗಿ 5 ತಿಂಗಳಾದರೂ ಚಿತ್ರಮಂದಿರ ಸಿಗದ ಕಾರಣ ಚಿತ್ರ
ಮುಂದೆ ಓದಿ|ಮತ್ತಷ್ಟು...